Webdunia - Bharat's app for daily news and videos

Install App

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

Webdunia
ಮಂಗಳವಾರ, 4 ಜನವರಿ 2022 (22:39 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.

ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು  ಸ್ಪಷ್ಟಪಡಿಸಿದರು.

ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು.

10 ಮತ್ತು 12ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 9 ಹಾಗೂ 11ನೇ ತರಗತಿ ನಾಳೆಯಿಂದಲೇ(ಬುಧವಾರ) ಬಂದ್ ಮಾಡಲು ಸೂಚಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments