Webdunia - Bharat's app for daily news and videos

Install App

ಸಭೆಯಲ್ಲಿ ತಜ್ಞರು ಏನು ಸಲಹೆ ಕೋಡ್ತಾರೆ?

Webdunia
ಸೋಮವಾರ, 25 ಏಪ್ರಿಲ್ 2022 (10:15 IST)
ಐಐಟಿ ಕಾನ್ಪುರದ ವರದಿಯ ಪ್ರಕಾರ ಜೂನ್ನಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಶುರುವಾಗಲಿದೆ.

ಕರ್ನಾಟಕದ ನೆರೆ ರಾಜ್ಯದಲ್ಲಿ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ನಿಧಾನಕ್ಕೆ ಕೇಸ್ಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದು ಕರ್ನಾಟಕಕ್ಕೆ ಎಚ್ಚರಿಕೆ ಅಲಾರಂ ಆಗಿದೆ. 

ಮಾಸ್ಕ್ ಬಳಸೋದನ್ನು ಜನ ಮರೆತಿದ್ದಾರೆ. ಹೀಗಾಗಿ ಮಾಸ್ಕ್ ಜಾಗೃತಿ ಬಗ್ಗೆ ಸರ್ಕಾರಕ್ಕೆ ತಜ್ಞರ ತಂಡ ಸಲಹೆ ಕೊಡಲಿದೆ. ಸರ್ಕಾರಿ ಆಸ್ಪತ್ರೆಗಳು ಸನ್ನದ್ಧವಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಬಗ್ಗೆ ತೀವೃ ನಿಗಾಕ್ಕೆ ಸೂಚನೆ ನೀಡಲಿದೆ.

ಯಾವ ದೇಶದಲ್ಲಿ ಕೊರೊನಾ ಹೆಚ್ಚಾಗಿದ್ಯೋ ಆ ದೇಶದಿಂದ ಬರುವ ಪ್ರಯಾಣಿಕರ ಬಗ್ಗೆ ಏರ್ಪೋರ್ಟ್ನಲ್ಲಿ ನಿಗಾ ಇಡಬೇಕು. ಟೆಸ್ಟಿಂಗ್ ನಿಧಾನಕ್ಕೆ ಹೆಚ್ಚಳ ಮಾಡುವಂತೆ ತಜ್ಞರಿಂದ ಸಲಹೆ ನೀಡುವ ಸಾಧ್ಯತೆಯಿದೆ.

ಓಮಿಕ್ರಾನ್ ಉಪತಳಿ ಬೇರೆ ರಾಜ್ಯದಲ್ಲಿ ಪತ್ತೆಯಾಗಿರುವುದರಿಂದ ಕರ್ನಾಟಕದಲ್ಲಿ ಜೀನೋಮ್ ಸೀಕ್ವೆನ್ಸಿಂಗ್ಗೆ ಹೆಚ್ಚಳಕ್ಕೆ ಸೂಚನೆ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments