ಹಾಸ್ಟೆಲ್ಗಳಿಗೆ ಏನೆಲ್ಲ ಮಾರ್ಗಸೂಚಿ ಜಾರಿ?

Webdunia
ಗುರುವಾರ, 9 ಡಿಸೆಂಬರ್ 2021 (14:19 IST)
ಬೆಂಗಳೂರು : ಮಹಾಮಾರಿ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಅದರಲ್ಲೂ ಈ ಬಾರಿ ಮಹಾಮಾರಿ ಹೆಚ್ಚಾಗಿ ಮಕ್ಕಳ ಮೇಲೆ, ವಿದ್ಯಾರ್ಥಿಗಳ ಮೇಲೆ ಕಣ್ಣಿಟ್ಟಿದೆ. ಶಾಲಾ-ಕಾಲೇಜುಗಳಲ್ಲಿ ಹೆಚ್ಚಾಗಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಸದ್ಯ ರಾಜ್ಯದ ಹಾಸ್ಟೆಲ್‌ಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಮಾರ್ಗಸೂಚಿ ಜಾರಿ ಮಾಡಿದ್ದಾರೆ.
ರಾಜ್ಯದ ಹಾಸ್ಟೆಲ್ಗಳಿಗೆ ಹೊಸ ಮಾರ್ಗಸೂಚಿ
-ಹಾಸ್ಟೆಲ್‌ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ
-ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ
-ಹಾಸ್ಟೆಲ್ ಸಿಬ್ಬಂದಿಗೆ 2 ಡೋಸ್ ಕೊವಿಡ್ ಲಸಿಕೆ ಕಡ್ಡಾಯ
-ಹಾಸ್ಟೆಲ್‌ಗಳಿಗೆ ಹೊಸಬರಿಗೆ ಕಡ್ಡಾಯವಾಗಿ ಪ್ರವೇಶ ಇಲ್ಲ.
ಸದ್ಯ ಕೊರೊನಾ ವಿಚಾರದಲ್ಲಿ, ಒಮಿಕ್ರಾನ್ ವಿಚಾರದಲ್ಲಿ ಗಾಬರಿ, ಆತಂಕ ಅಗತ್ಯ ಇಲ್ಲ. ಈಗ ಸಭೆಯಲ್ಲಿ ಕ್ಲಸ್ಟರ್ ಮತ್ತು ಹಾಸ್ಟೆಲ್ಗಳಲ್ಲಿ ಹೊಸ ಕೋವಿಡ್ ನಿಯಮಗಳ ಜಾರಿಗೆ ನಿರ್ಧರಿಸಲಾಯಿತು. ಹಾಸ್ಟೆಲ್ಗಳಲ್ಲಿ ವಿಭಾಗಿಸಿ ಉಪಹಾರ, ಊಟದ ವ್ಯವಸ್ಥೆ ಮಾಡಬೇಕು. ಹಾಸ್ಟೆಲ್, ಕ್ಲಸ್ಟರ್ ಗಳಿಗೆ ಪ್ರತ್ಯೇಕ ನಿಯಮ ತರಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments