Daily Horoscope

ಸರ್ಕಾರದ ಮುಂದಿರುವ ಆಯ್ಕೆಗಳೇನು?

Webdunia
ಗುರುವಾರ, 20 ಜನವರಿ 2022 (16:59 IST)
ಬೆಂಗಳೂರು : ವಿಕೆಂಡ್ ಕರ್ಫ್ಯೂಗೆ ವ್ಯಕ್ತವಾಗ್ತಿರುವ ಜನಾಕ್ರೋಶ ಮತ್ತು ಪಕ್ಷದಲ್ಲಿಯೇ ಕೇಳಿಬರುತ್ತಿರುವ ಅಪಸ್ವರದ ಕಾರಣದಿಂದಾಗಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿವೆ.
 

ಸಚಿವ ಸುಧಾಕರ್ ಕೂಡ ರೂಲ್ಸ್ ರಿಲೀಫ್ ಸುಳಿವು ನೀಡಿದ್ದು, ಜನರಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ. ದಿನಕ್ಕೆ 1.25 ಲಕ್ಷ ಕೇಸ್ ಬರಬಹುದು. ಹೀಗಾಗಿ ಜನರ ಆರೋಗ್ಯದ ಹಿತದೃಷ್ಟಿಯಿಂದ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಹೈದರಾಬಾದನಲ್ಲೂ ಇಲ್ಲದ ರೂಲ್ಸ್ ಇಲ್ಯಾಕೆ? ಬದುಕಿದ್ದವನರನ್ನು ಸಾಯಿಸುವ ಕೆಲಸ ಮೊದಲು ನಿಲ್ಲಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಆಯ್ಕೆಗಳು ಏನು?

1. ಇಡೀ ರಾಜ್ಯಕ್ಕೆ ಒಂದೇ ಮಾರ್ಗಸೂಚಿ ತರುವುದು
2. ಬೆಂಗಳೂರು ಮತ್ತು ಇತರೆಡೆಗೆ ಪ್ರತ್ಯೇಕ ಮಾರ್ಗಸೂಚಿ
3. ಬೆಂಗಳೂರಲ್ಲಿ ಮಾತ್ರ ವೀಕೆಂಡ್ ಕರ್ಫ್ಯೂ ಮುಂದುವರಿಕೆ
4. ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ಇದ್ದರೂ ಕೆಲವಕ್ಕೆ ವಿನಾಯ್ತಿ (ಹೊಟೇಲ್, ಎಂಆರ್ಪಿ, ರೆಸ್ಟೋರೆಂಟ್ಗಳಿಗೆ ಕೆಲ ವಿನಾಯಿತಿ. ದಿನಸಿ, ತರಕಾರಿ, ಬೀದಿಬದಿ ವ್ಯಾಪಾರ, ಮಾಂಸ ಮಾರಾಟಕ್ಕೆ ಸಮಯ ನಿಗದಿ)
5. ಸೋಂಕಿಲ್ಲದ ಜಿಲ್ಲೆಗಳಿಗೆ ವೀಕೆಂಡ್ ಕರ್ಫ್ಯೂ ರಿಲೀಫ್ ನೀಡುವುದು
6. ಜಿಲ್ಲಾಧಿಕಾರಿಗಳಿಗೆ ಇನ್ನಷ್ಟು ಮಾರ್ಗಸೂಚಿ ಜಾರಿ ಅಧಿಕಾರ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments