Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡರ ಬಗ್ಗೆ ಪ್ರಜ್ವಲ್ ರೇವಣ್ಣ ಮಾಡಿದ ಆರೋಪವಾದರೂ ಏನು ಗೊತ್ತಾ...?

Webdunia
ಭಾನುವಾರ, 6 ಮೇ 2018 (07:27 IST)
ಹಾಸನ : ಹೊಳೆನರಸಿಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡರು ಆರ್.ಟಿ.ಓ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ  ಮೊಮ್ಮಗ ಜೆಡಿಎಸ್ ನ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಆರೋಪಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,’ ಕ್ಷೇತ್ರದಲ್ಲಿ ಆರ್ ಟಿಓ ಕಚೇರಿಯ ಸಿಬ್ಬಂದಿ ಸೀಜ್ ಮಾಡುವ ನೆಪದಲ್ಲಿ ಪಡೆದ ಹಣವನ್ನು ವಾಹನಗಳಿಗೆ ಪೊಲೀಸ್ ಸ್ಟಿಕ್ಕರ್ ಬಳಸಿಕೊಂಡು ಸಾಗಾಣೆ ಮಾಡುತ್ತಿದ್ದಾರೆ. ಈ ಕುರಿತು ಚುನಾವಣಾ ಆಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.


ಅಲ್ಲದೇ ಕ್ಷೇತ್ರದ ವ್ಯಾಪ್ತಿಯ ಗಾರ್ಮೆಂಟ್ಸ್ ಕಾರ್ಯನಿರ್ವಹಿಸುವ ಮಹಿಳೆಯರಿಗೂ ಹಣದ ಆಮಿಷ ಒಡ್ಡಲಾಗುತ್ತಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳಾ ಕಾರ್ಮಿಕರನ್ನು ಕರೆದೊಯ್ಯುವ ವಾಹನಗಳ ಚಾಲಕರಿಗೆ ಬೆದರಿಕೆ ಒಡ್ಡಿರುವ ಕಾಂಗ್ರೆಸ್ ಪಕ್ಷದವರು ಹಣ ಮತ್ತು ಉಡುಗೊರೆಗಳನ್ನು ಹಂಚುತ್ತಿದ್ದಾರೆ ಎಂದು ಪ್ರಜ್ವಲ್ ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments