Webdunia - Bharat's app for daily news and videos

Install App

ಸಿಎಂ ಸಭೆಯಲ್ಲಿ ತಜ್ಞರು ಹೇಳಿದ್ದೇನು?

Webdunia
ಭಾನುವಾರ, 28 ನವೆಂಬರ್ 2021 (09:46 IST)
ಬೆಂಗಳೂರು : ನಿನ್ನೆ ಕೊರೊನಾ ಹೊಸ ತಳಿ ಬಗ್ಗೆ ರಾಜ್ಯದ ಮುಖ್ಯಮತ್ರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.
ಈ ವೇಳೆ ತಜ್ಞರು ಕೆಲ ಸಲಹೆಗಳನ್ನು ನೀಡಿದ್ದಾರೆ. ದಿನಕ್ಕೆ 60,000 ರಿಂದ 80,000ಕ್ಕೆ ಟೆಸ್ಟಿಂಗ್ ಹೆಚ್ಚಿಸಬೇಕು. ಸಾರ್ವಜನಿಕ ಸಭೆ ಹಾಗು ಸಮಾರಂಭಕ್ಕೆ ಕಡ್ಡಾಯ ಕೊವಿಡ್ ರೂಲ್ಸ್ ಪಾಲನೆಯಾಗಬೇಕು. ವಿದೇಶಗಳಿಂದ ಬಂದವರಲ್ಲಿ ಪಾಸಿಟಿವ್ ಕಾಣಿಸಿಕೊಂಡರೆ ನೆಗಟಿವ್ ವರದಿ ಬರುವರೆಗೂ ಕ್ವಾರಂಟೈನ್ ಮಾಡಬೇಕು. ನೆಗಟಿವ್ ಬಂದರೆ ಒಂದು ವಾರ ಮನೆಯಲ್ಲಿಯೇ ಇರುವಂತೆ ಎಚ್ಚರ ವಹಿಸಬೇಕು ಅಂತ ತಿಳಿಸಿದ್ದಾರೆ.
ಬಿಬಿಎಂಪಿಯಲ್ಲಿ 2,800 ಸಕ್ರಿಯ ಪ್ರಕರಣಗಳ ಕಂಟ್ರೋಲ್ ಮಾಡಬೇಕು. ವಿಶೇಷ ಗುಂಪುಗಳನ್ನ ಮಾಡಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡಬೇಕು. ಟೆಸ್ಟಿಂಗ್ ಸಂಖ್ಯೆ ಹೆಚ್ಚಿಸಿ ರ್ಯಾಂಡಮ್ ಚೆಕ್ ಮಾಡಬೇಕು. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಮಾರ್ಕೆಟ್ ವ್ಯಾಪಾರಿಗಳಿಗೆ, ಮಾಲ್, ರೆಸ್ಟೋರೆಂಟ್ ಸಿಬ್ಬಂದಿಗೆ, ಫ್ಯಾಕ್ಟರಿ, ಗಾರ್ಮೆಂಟ್ಸ್ಗಳಲ್ಲಿ ರ್ಯಾಂಡಮ್ ಚೆಕ್ ಮಾಡಬೇಕು ಅಂತ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments