Webdunia - Bharat's app for daily news and videos

Install App

ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?

Webdunia
ಬುಧವಾರ, 7 ಸೆಪ್ಟಂಬರ್ 2022 (10:24 IST)
ಬೆಂಗಳೂರು : ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಕೊನೆಯುಸಿರೆಳೆದಿದ್ದಾರೆ.

ಮಂಗಳವಾರ ಸ್ವಕ್ಷೇತ್ರ ಹುಕ್ಕೇರಿಯಿಂದ ಕತ್ತಿ ವಾಪಸಾಗಿದ್ದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರು ರಾತ್ರಿ ಊಟ ಮುಗಿಸಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು.

ಹತ್ತು ನಿಮಿಷವಾದರೂ ಹೊರಗೆ ಬರದಿದ್ದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇದರಿಂದಾಗಿ ಬಾಗಿಲು ಬಡಿದಿದ್ದಾರೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆಯೂ ಬಾರದ ಹಿನ್ನೆಲೆಯಲ್ಲಿ ಸಹಾಯಕರು ಶೌಚಾಲಯದ ಬಾಗಿಲನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಉಮೇಶ್ ಕತ್ತಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಬಂತು.

ಕೂಡಲೇ ಅವರನ್ನು ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ಮೃತಪಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments