ಉಕ್ರೇನ್ನಲ್ಲಿನ ನಾಗರಿಕರಿಗೆ ಭಾರತ ಸಲಹೆ ಏನು?

Webdunia
ಮಂಗಳವಾರ, 11 ಅಕ್ಟೋಬರ್ 2022 (07:23 IST)
ನವದೆಹಲಿ : ಉಕ್ರೇನ್ನಲ್ಲಿ ಹೆಚ್ಚುತ್ತಿರುವ ಘರ್ಷಣೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ  ಸೋಮವಾರ ಉಕ್ರೇನ್ಗೆ ತೆರಳುವ ಹಾಗೂ ಉಕ್ರೇನ್ನಲ್ಲಿ ಇರುವ ತನ್ನ ನಾಗರಿಕರಿಗೆ ಅನಿವಾರ್ಯವಲ್ಲದ ಎಲ್ಲಾ ರೀತಿಯ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಿದೆ.

ಕೀವ್ ಸೇರಿದಂತೆ ಉಕ್ರೇನ್ನ ಹಲವು ಪ್ರಮುಖ ನಗರಗಳಲ್ಲಿ ರಷ್ಯಾ ಇಂದು ಭೀಕರವಾಗಿ ದಾಳಿ ನಡೆಸಿದೆ. ಇಂದು ಉಕ್ರೇನ್ನಾದ್ಯಂತ ನಡೆದ ದಾಳಿಗಳಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಭಾರತ ತನ್ನ ನಾಗರಿಕರಿಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಕೇಳಿಕೊಂಡಿದೆ.

ಉಕ್ರೇನ್ನಲ್ಲಿ ಪ್ರಸ್ತುತ ಉಲ್ಬಣಗೊಳ್ಳುತ್ತಿರುವ ಹಗೆತನದ ದೃಷ್ಟಿಯಿಂದ, ಭಾರತೀಯ ಪ್ರಜೆಗಳು ಉಕ್ರೇನ್ಗೆ ಹಾಗೂ ಯುದ್ಧಪೀಡಿತ ದೇಶದೊಳಗೆ ಅನಿವಾರ್ಯವಲ್ಲದ ಎಲ್ಲಾ ರೀತಿಯ ಪ್ರಯಾಣವನ್ನು ತಪ್ಪಿಸಿ.

ಉಕ್ರೇನ್ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ನೀಡಿರುವ ಸುರಕ್ಷತೆ ಮತ್ತು ಭದ್ರತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಎಂದು ಕೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಮುಂದಿನ ಸುದ್ದಿ
Show comments