ಭಾರತದ ವೈಭವ ಅನಾವರಣ ವಿಶೇಷತೆ ಏನು?

Webdunia
ಬುಧವಾರ, 26 ಜನವರಿ 2022 (14:32 IST)
ನವದೆಹಲಿ : ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ.

ದೆಹಲಿ ರಾಜಪಥ್ನಲ್ಲಿ ಭಾರತದ ಸ್ವತಂತ್ರ್ಯೋತ್ಸವದ ಅಮೃತಮಹೋತ್ಸವ ಸಂಭ್ರಮ, ಕೋವಿಡ್ ಮಾರ್ಗಸೂಚಿಯ ನಡುವೆ ಗಣರಾಜ್ಯೋತ್ಸವ ಪರೇಡ್ ಸಂಭ್ರಮದಿಂದ ನಡೆಯಿತು.

ರಾಜಪಥ್ನಲ್ಲಿ ವಿರಾಟ್ ಭಾರತದ ಒಂದು ವಿಹಾಂಗಮ ನೋಟವನ್ನು ಪ್ರದರ್ಶಿಸಲಾಯಿತು. ನವ ಭಾರತದ ಮಿಲಿಟರಿ ಶಕ್ತಿ ಇಂದಿನ ಸಮಾರಂಭದಲ್ಲಿ ಅನಾವರಣಗೊಂಡಿತು.

ಈ ಸಮಾರಂಭದಲ್ಲಿ ಮೊಟ್ಟ ಮೊದಲ ಬಾರಿಗೆ 75 ವಿಮಾನಗಳು ಭವ್ಯ ಫ್ಲೈ-ಪಾಸ್ಟ್ ಮಾಡಿದವು. ಇದರೊಂದಿಗೆ ಪರೇಡ್ನಲ್ಲಿ ಹಲವು ರಾಜ್ಯಗಳ ಸ್ತಬ್ಧ ಚಿತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡಗರ ಕಣ್ಮನ ಸೆಳೆಯಿತು.

ಬೆಳಗ್ಗೆ 10:30 ಸುಮಾರಿಗೆ ಆರಂಭಗೊಂಡ ಪರೇಡ್ ಕಾರ್ಯಕ್ರಮ 12:15ಕ್ಕೆ ಮುಕ್ತಾಯಗೊಂಡಿತು. ಪ್ರತಿ ವರ್ಷ ಈ ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ಆರಂಭವಾಗುತ್ತಿತ್ತು. ಈ ಬಾರಿ 30 ನಿಮಿಷ ತಡವಾಗಿ ಆರಂಭಗೊಂಡಿತು. ರಾಜಪಥ್ನಲ್ಲಿ ಮಂಜು ಆವರಿಸಿಕೊಂಡಿದ್ದ ಕಾರಣ ಈ ಬಾರಿ ಕಾರ್ಯಕ್ರಮವನ್ನು ಪೂರ್ವನಿಗದಿಯಂತೆ 10:30ಕ್ಕೆ ಆರಂಭಿಸಲಾಯಿತು.

ಕೊರೊನಾ ಕಾಟದಿಂದಾಗಿ ಕಳೆದ ಬಾರಿಯಂತೆ ಈ ವರ್ಷ ಕೂಡಾ ಯಾವುದೇ ವಿದೇಶಿ ಮುಖ್ಯ ಅತಿಥಿಗೆ ಆಹ್ವಾನ ನೀಡಿಲ್ಲ. ಈ ಮೂಲಕ ಸತತ 2ನೇ ವರ್ಷ ಯಾವುದೇ ವಿದೇಶಿ ಅತಿಥಿ ಇಲ್ಲದೆ ಗಣರಾಜ್ಯೋತ್ಸವದ ಆಚರಣೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments