Webdunia - Bharat's app for daily news and videos

Install App

ಮಾನನಷ್ಟ ಕೇಸ್ ಹಾಕ್ತೀನಿ ಎಂದ ಚನ್ನಣ್ಣನವರ್?

Webdunia
ಸೋಮವಾರ, 31 ಜನವರಿ 2022 (10:18 IST)
ಬೆಂಗಳೂರು : ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ.

ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸಲಾಗುವುದು ಎಂದು ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ.

ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಚನ್ನಣ್ಣನವರ್ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ.

ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದೇನೆ. ಇವುಗಳು ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಚ್ಛೇಧನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ತಮಿಳು ಸಿಎಂ ವಿಜಯ್ ಪತ್ನಿ ಸಂಗೀತಾ ಮನಸ್ಸು ಬದಲು, ಮಹತ್ವದ ಬದಲಾವಣೆ

ಬಸವರಾಜ ಹೊರಟ್ಟಿ ಇಂದೇ ರಾಜೀನಾಮೆ ಕೊಟ್ಟಿದ್ದೇಕೆ, ಕಾರಣ ಬಯಲು

ಸಭ್ಯ ರಾಜಕಾರಣಿ ತನ್ವೀರ್ ಸೇಠ್ ಸಚಿವ ಸ್ಥಾನ ತಪ್ಪಿಸಿದ್ದೆ ಸಿದ್ದರಾಮಯ್ಯ

ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ಕಾಂಗ್ರೆಸ್‌ ಒತ್ತಡಕ್ಕೆ ಮಣಿದ ಬಸವರಾಜ ಹೊರಟ್ಟಿ, ಕೊನೆಗೂ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ

ಮುಂದಿನ ಸುದ್ದಿ
Show comments