Webdunia - Bharat's app for daily news and videos

Install App

ರೂಪಾಂತರಿ ತಡೆಗೆ ತಜ್ಞರ ಸಲಹೆ ಏನು?

Webdunia
ಗುರುವಾರ, 2 ಡಿಸೆಂಬರ್ 2021 (08:43 IST)
ಹೊಸ ತಳಿಗೆ ಬ್ರೇಕ್ ಕೊಡ್ಬೇಕು ಅಂದ್ರೆ ಮೊದಲು ವಿದೇಶದಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಮಾಡ್ಬೇಕು.
ಬಳಿಕ ಪಾಸಿಟಿವ್ ಬಂದ್ರೆ ಕ್ವಾರಂಟೈನ್ ಮಾಡಿ, ಸ್ವಾಂಪಲ್ಸ್ನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳಿಸಬೇಕು. ಇದ್ರ ಜೊತೆಗೆ ನಗರದ ಕಂಟೇನ್ಮೆಂಟ್ ಜೋನ್ಗಳ ಮೇಲೆ ನಿಗಾವಹಿಸಬೇಕು.. ಅಲ್ದೆ, ಸಭೆ-ಸಮಾರಂಭ, ಪಾರ್ಟಿ, ಕಾರ್ಯಕ್ರಮಕ್ಕೆ ರೂಲ್ಸ್ ಮಾಡ್ಬೇಕು.
ಇಷ್ಟೇ ಅಲ್ಲ, ಅಗತ್ಯವಾದ್ರೆ ಕೊವಿಡ್ ಟೆಸ್ಟಿಂಗ್ ಪ್ರಮಾಣವನ್ನ ಹೆಚ್ಚಿಸ್ಬೇಕು.. ಇನ್ನು, ಪಾರ್ಕ್, ಚಿತ್ರಮಂದಿರ, ಮಾಲ್ ಪ್ರವೇಶಕ್ಕೆ ಲಸಿಕೆ ಕಡ್ಡಾಯಗೊಳಿಸ್ಬೇಕು. ಅದು ಕೂಡ ಎರಡೂ ಡೋಸ್ ಲಸಿಕೆ ಪಡೆದವರಿಗಷ್ಟೇ ಪ್ರವೇಶ ಮಾಲ್ ಪ್ರವೇಶಕ್ಕೆ ಅವಕಾಶ ಕೊಡ್ಬೇಕು. ಮುಖ್ಯವಾಗಿ ಶಾಲೆಗಳಲ್ಲಿ ತಿಂಗಳಿಗೊಮ್ಮೆ ಶೇ.10ರಷ್ಟು ಮಕ್ಕಳಿಗೆ ಪರೀಕ್ಷೆ ಮಾಡ್ಬೇಕು ಅಂತಾ ತಜ್ಞರು ಸಲಹೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments