Webdunia - Bharat's app for daily news and videos

Install App

ರೂಪಾಂತರಿ ತಡೆಗೆ ತಜ್ಞರ ಸಲಹೆ ಏನು?

Webdunia
ಗುರುವಾರ, 2 ಡಿಸೆಂಬರ್ 2021 (08:43 IST)
ಹೊಸ ತಳಿಗೆ ಬ್ರೇಕ್ ಕೊಡ್ಬೇಕು ಅಂದ್ರೆ ಮೊದಲು ವಿದೇಶದಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಮಾಡ್ಬೇಕು.
ಬಳಿಕ ಪಾಸಿಟಿವ್ ಬಂದ್ರೆ ಕ್ವಾರಂಟೈನ್ ಮಾಡಿ, ಸ್ವಾಂಪಲ್ಸ್ನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳಿಸಬೇಕು. ಇದ್ರ ಜೊತೆಗೆ ನಗರದ ಕಂಟೇನ್ಮೆಂಟ್ ಜೋನ್ಗಳ ಮೇಲೆ ನಿಗಾವಹಿಸಬೇಕು.. ಅಲ್ದೆ, ಸಭೆ-ಸಮಾರಂಭ, ಪಾರ್ಟಿ, ಕಾರ್ಯಕ್ರಮಕ್ಕೆ ರೂಲ್ಸ್ ಮಾಡ್ಬೇಕು.
ಇಷ್ಟೇ ಅಲ್ಲ, ಅಗತ್ಯವಾದ್ರೆ ಕೊವಿಡ್ ಟೆಸ್ಟಿಂಗ್ ಪ್ರಮಾಣವನ್ನ ಹೆಚ್ಚಿಸ್ಬೇಕು.. ಇನ್ನು, ಪಾರ್ಕ್, ಚಿತ್ರಮಂದಿರ, ಮಾಲ್ ಪ್ರವೇಶಕ್ಕೆ ಲಸಿಕೆ ಕಡ್ಡಾಯಗೊಳಿಸ್ಬೇಕು. ಅದು ಕೂಡ ಎರಡೂ ಡೋಸ್ ಲಸಿಕೆ ಪಡೆದವರಿಗಷ್ಟೇ ಪ್ರವೇಶ ಮಾಲ್ ಪ್ರವೇಶಕ್ಕೆ ಅವಕಾಶ ಕೊಡ್ಬೇಕು. ಮುಖ್ಯವಾಗಿ ಶಾಲೆಗಳಲ್ಲಿ ತಿಂಗಳಿಗೊಮ್ಮೆ ಶೇ.10ರಷ್ಟು ಮಕ್ಕಳಿಗೆ ಪರೀಕ್ಷೆ ಮಾಡ್ಬೇಕು ಅಂತಾ ತಜ್ಞರು ಸಲಹೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments