ರೂಪಾಂತರಿ ತಡೆಗೆ ತಜ್ಞರ ಸಲಹೆ ಏನು?

Webdunia
ಗುರುವಾರ, 2 ಡಿಸೆಂಬರ್ 2021 (08:43 IST)
ಹೊಸ ತಳಿಗೆ ಬ್ರೇಕ್ ಕೊಡ್ಬೇಕು ಅಂದ್ರೆ ಮೊದಲು ವಿದೇಶದಿಂದ ಬರುವ ಪ್ರಯಾಣಿಕರಿಗೆ ಕೊವಿಡ್ ಟೆಸ್ಟ್ ಮಾಡ್ಬೇಕು.
ಬಳಿಕ ಪಾಸಿಟಿವ್ ಬಂದ್ರೆ ಕ್ವಾರಂಟೈನ್ ಮಾಡಿ, ಸ್ವಾಂಪಲ್ಸ್ನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳಿಸಬೇಕು. ಇದ್ರ ಜೊತೆಗೆ ನಗರದ ಕಂಟೇನ್ಮೆಂಟ್ ಜೋನ್ಗಳ ಮೇಲೆ ನಿಗಾವಹಿಸಬೇಕು.. ಅಲ್ದೆ, ಸಭೆ-ಸಮಾರಂಭ, ಪಾರ್ಟಿ, ಕಾರ್ಯಕ್ರಮಕ್ಕೆ ರೂಲ್ಸ್ ಮಾಡ್ಬೇಕು.
ಇಷ್ಟೇ ಅಲ್ಲ, ಅಗತ್ಯವಾದ್ರೆ ಕೊವಿಡ್ ಟೆಸ್ಟಿಂಗ್ ಪ್ರಮಾಣವನ್ನ ಹೆಚ್ಚಿಸ್ಬೇಕು.. ಇನ್ನು, ಪಾರ್ಕ್, ಚಿತ್ರಮಂದಿರ, ಮಾಲ್ ಪ್ರವೇಶಕ್ಕೆ ಲಸಿಕೆ ಕಡ್ಡಾಯಗೊಳಿಸ್ಬೇಕು. ಅದು ಕೂಡ ಎರಡೂ ಡೋಸ್ ಲಸಿಕೆ ಪಡೆದವರಿಗಷ್ಟೇ ಪ್ರವೇಶ ಮಾಲ್ ಪ್ರವೇಶಕ್ಕೆ ಅವಕಾಶ ಕೊಡ್ಬೇಕು. ಮುಖ್ಯವಾಗಿ ಶಾಲೆಗಳಲ್ಲಿ ತಿಂಗಳಿಗೊಮ್ಮೆ ಶೇ.10ರಷ್ಟು ಮಕ್ಕಳಿಗೆ ಪರೀಕ್ಷೆ ಮಾಡ್ಬೇಕು ಅಂತಾ ತಜ್ಞರು ಸಲಹೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಡಿಕೆ ಶಿವಕುಮಾರ್ ಗೆ ನನ್ನ ಜಾಗದಲ್ಲಿ ನೀನು ಕೂತ್ಕೋ ಎಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments