Webdunia - Bharat's app for daily news and videos

Install App

ರೂಲ್ಸ್ ಸಡಿಲಿಕೆ ಬಗ್ಗೆ ತಜ್ಞರ ಸಲಹೆ ಏನು?

Webdunia
ಗುರುವಾರ, 27 ಜನವರಿ 2022 (12:37 IST)
ಬೆಂಗಳೂರು : ಮಹಾಮಾರಿ ಕೊರೊನಾ ಕೇಸ್ ಅಬ್ಬರದ ಮಧ್ಯೆ ಕೋವಿಡ್ ಡೆತ್ ಸಂಖ್ಯೆ ಹೆಚ್ಚಳದ ಆತಂಕ ಶುರುವಾಗಿದೆ.

ದಿನೇ ದಿನೇ ಕೊರೊನಾದಿಂದ ಬಲಿಯಾಗುವವರ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಬುಧವಾರ (ಜ.26) 48,905 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 39 ಜನರು ಸಾವನ್ನಪ್ಪಿದ್ದಾರು.

ಈಗ ಸದ್ಯದ ವರದಿಯಂತೆ ಕೊರೊನಾ ತನ್ನ ಅಟ್ಟಹಾಸ ಹೆಚ್ಚು ಮಾಡಿದೆ. ಹೀಗಾಗಿ ಸದ್ಯದ ರೂಲ್ಸ್ ಸಡಿಲಿಕೆ ಮಾಡದಂತೆ ತಜ್ಞರ ತಂಡ ಸಲಹೆ ನೀಡಲು ಮುಂದಾಗಿದೆ.

ಕಳೆದ 10 ದಿನಗಳಿಂದ ಕೋವಿಡ್ ಮರಣ ಸಂಖ್ಯೆ ಏರಿಕೆಯಾಗುತ್ತಿದೆ ಜ.16 ರಂದು 34047 ಕೇಸ್ ಹಾಗೂ 13 ಸಾವು ಸಂಭವಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments