Webdunia - Bharat's app for daily news and videos

Install App

ರೂಲ್ಸ್ ಸಡಿಲಿಕೆ ಬಗ್ಗೆ ತಜ್ಞರ ಸಲಹೆ ಏನು?

Webdunia
ಗುರುವಾರ, 27 ಜನವರಿ 2022 (12:37 IST)
ಬೆಂಗಳೂರು : ಮಹಾಮಾರಿ ಕೊರೊನಾ ಕೇಸ್ ಅಬ್ಬರದ ಮಧ್ಯೆ ಕೋವಿಡ್ ಡೆತ್ ಸಂಖ್ಯೆ ಹೆಚ್ಚಳದ ಆತಂಕ ಶುರುವಾಗಿದೆ.

ದಿನೇ ದಿನೇ ಕೊರೊನಾದಿಂದ ಬಲಿಯಾಗುವವರ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಬುಧವಾರ (ಜ.26) 48,905 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 39 ಜನರು ಸಾವನ್ನಪ್ಪಿದ್ದಾರು.

ಈಗ ಸದ್ಯದ ವರದಿಯಂತೆ ಕೊರೊನಾ ತನ್ನ ಅಟ್ಟಹಾಸ ಹೆಚ್ಚು ಮಾಡಿದೆ. ಹೀಗಾಗಿ ಸದ್ಯದ ರೂಲ್ಸ್ ಸಡಿಲಿಕೆ ಮಾಡದಂತೆ ತಜ್ಞರ ತಂಡ ಸಲಹೆ ನೀಡಲು ಮುಂದಾಗಿದೆ.

ಕಳೆದ 10 ದಿನಗಳಿಂದ ಕೋವಿಡ್ ಮರಣ ಸಂಖ್ಯೆ ಏರಿಕೆಯಾಗುತ್ತಿದೆ ಜ.16 ರಂದು 34047 ಕೇಸ್ ಹಾಗೂ 13 ಸಾವು ಸಂಭವಿಸಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments