Webdunia - Bharat's app for daily news and videos

Install App

ಎಲ್ಲಾ ಮಲಯಾಳಿಗಳಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮಾಡಿಕೊಂಡ ಮನವಿ ಏನು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (15:15 IST)
ತಿರುವನಂತಪುರಂ: ಕೇರಳ ಪ್ರವಾಹ ಸಂತ್ರಸ್ತ ನಿಧಿಗೆ ಎಲ್ಲಾ ಮಲಯಾಳಿಗಳು ತಮ್ಮ ಒಂದು ತಿಂಗಳ ಸಂಬಳವನ್ನು ದೇಣಿಗೆಯಾಗಿ ನೀಡುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ.


ಪ್ರವಾಹಕ್ಕೆ ಕೇರಳದಲ್ಲಿ 302 ಜನ ಬಲಿಯಾಗಿದ್ದು, 4 ಲಕ್ಷಕ್ಕೂ ಹೆಚ್ಚು ಜನ ಇನ್ನೂ ನೆರೆ ಪರಿಹಾರ ಕೇಂದ್ರಗಳಲ್ಲೇ ಇದ್ದಾರೆ. ಹಾಗಾಗಿ ವಿಶ್ವದಾದ್ಯಂತ ಇರುವ ಮಲಯಾಳಿಗಳು ಈ ಸಂಕಷ್ಟದ ಸಮಯದಲ್ಲಿ ಒಗ್ಗಟ್ಟಾದರೆ ಖಂಡಿತ ನಾವು ಈ ದುರಂತದಿಂದ ಹೊರಬರಬಹುದು ಎಂದು ಪಿಣರಾಯಿ ವಿಜಯನ್ ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಹೇಳಿದ್ದಾರೆ.


ಹಾಗೇ ‘‘ತಮ್ಮ ಒಂದು ತಿಂಗಳ ವೇತನವನ್ನು ಒಂದೇ ಸಲಕ್ಕೆ ನೀಡುವುದು ಎಲ್ಲರಿಗೂ ಸಾಧ್ಯವಾಗದಿರಬಹುದು. ಆದ್ದರಿಂದ ಪ್ರತಿ ತಿಂಗಳೂ ಕಂತಿನಂತೆ ಎಲ್ಲರೂ ತಮ್ಮ ಸಂಬಳದ ಕೆಲ ಭಾಗವನ್ನು ನೀಡಿ, ಸಂತ್ರಸ್ಥ ಮಲಯಾಳಿಗಳಿಗೆ ಬೆಂಬಲವಾಗಿ ನಿಲ್ಲಿ" ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments