ನೈಟ್ ಕಫ್ರ್ಯೂ ಆದೇಶ ಹಿಂಪಡೆದ ಕಾರಣವಾದ್ರು ಏನು?

Webdunia
ಶುಕ್ರವಾರ, 5 ನವೆಂಬರ್ 2021 (17:35 IST)
ಕೊರೊನಾ ಹಿನ್ನೆಲೆ ವಿಧಿಸಲಾಗಿದ್ದ, ನೈಟ್ ಕರ್ಫ್ಯೂನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿತ್ತು. ಕೊರೊನಾ ತೀವ್ರತೆ ಕಡಿಮೆಯಾದ ಹಿನ್ನೆಲೆ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ನಗರದಲ್ಲಿ ಕುದುರೆ ಓಟಗಳನ್ನು ಸಹ ನಡೆಸಲು ಸರ್ಕಾರ ಷರತ್ತುಬದ್ಧ ಅನುಮತಿ ನೀಡಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಸ್ಥಳಾವಕಾಶದ ಸಾಮರ್ಥ್ಯದಷ್ಟು ಮಾತ್ರ ಕುದುರೆ ಓಟದ ಪೋಷಕರು ಕುದುರೆ ಓಟಗಳಲ್ಲಿ ಭಾಗವಹಿಸತಕ್ಕದು. ಪೂರ್ಣವಾಗಿ ಕೋವಿಡ್ ಲಸಿಕೆ ಪಡೆದುಕೊಂಡವರು ಮಾತ್ರ ಭಾಗವಹಿಸಬಹುದಾಗಿದೆ.
ರಾಜ್ಯದಲ್ಲಿ ಕೊರೊನಾ ಪಸರಿಸುವ ಪ್ರಮಾಣ ಕಡಿಮೆ ಆಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಒಂದೊಂದೆ ವಲಯಗಳಿಗೆ ವಿನಾಯ್ತಿ ನೀಡುತ್ತಿದೆ, ಕಳೆದ ಎರಡ್ಮೂರು ತಿಂಗಳಿನಿಂದ ನೈಟ್ ಕರ್ಫ್ಯೂ ತೆರವುಗೊಳಿಸಬೇಕೆಂದು ವ್ಯಾಪಾರಸ್ಥರು ಮನವಿ ಮಾಡಿಕೊಂಡಿದ್ದರು. ಇದೀಗ ವ್ಯಾಪಾರಿಗಳು ಮನವಿಯನ್ನು ಸಮ್ಮತಿಸಿರುವ ರಾತ್ರಿ ಕರ್ಫ್ಯೂ ರದ್ದು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments