Webdunia - Bharat's app for daily news and videos

Install App

ವೀಕೆಂಡ್ ಕರ್ಫ್ಯೂ ನಲ್ಲಿ ಏನಿರುತ್ತೆ?

Webdunia
ಶುಕ್ರವಾರ, 7 ಜನವರಿ 2022 (08:06 IST)
ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.
 
– ಹಾಲಿನ ಬೂತ್ಗಳು

– ತರಕಾರಿ ಮತ್ತು ಹಣ್ಣಿನ ಮಂಡಿಗಳು

– ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತದೆ.

– ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.

– ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.

– ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು ಅನುವು.

– ಪೆಟ್ರೋಲ್ ಬಂಕ್‌ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.

– ಹೋಟೆಲ್ ತೆರೆಯಲಿದ್ದು, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ.

– ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments