Webdunia - Bharat's app for daily news and videos

Install App

ವೀಕೆಂಡ್ ಕರ್ಫ್ಯೂ ನಲ್ಲಿ ಏನಿರುತ್ತೆ?

Webdunia
ಶುಕ್ರವಾರ, 7 ಜನವರಿ 2022 (08:06 IST)
ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.
 
– ಹಾಲಿನ ಬೂತ್ಗಳು

– ತರಕಾರಿ ಮತ್ತು ಹಣ್ಣಿನ ಮಂಡಿಗಳು

– ದಿನಸಿ ಅಂಗಡಿಗಳು, ಮಾಂಸದ ಅಂಗಡಿಗಳು, ಮೀನು ಮಾರುಕಟ್ಟೆಗಳು ತೆರೆದಿರುತ್ತದೆ.

– ಬೀದಿ ಬದಿ ವ್ಯಾಪಾರಿಗಳ ಕಾರ್ಯಚಟುವಟಿಕೆ ಎಂದಿನಂತಿರಲಿದೆ.

– ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್, ನ್ಯಾಯಬೆಲೆ ಅಂಗಡಿಗಳು ಕಾರ್ಯಚಟುವಟಿಕೆ ನಡೆಸಲಿವೆ.

– ಎಲ್ಲ ಪದಾರ್ಥಗಳನ್ನು ಹೋಂ ಡೆಲಿವರಿ ಮಾಡಲು ಅನುವು.

– ಪೆಟ್ರೋಲ್ ಬಂಕ್‌ಗಳು, ಕೃಷಿ ಮಾರುಕಟ್ಟೆಗಳು ತೆರೆಯಲಿವೆ.

– ಹೋಟೆಲ್ ತೆರೆಯಲಿದ್ದು, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ.

– ಐಟಿ ಬಿಟಿ ಕಂಪನಿಗಳು, ಕೈಗಾರಿಕೆಗಳ ಕಾರ್ಯಚಟುವಟಿಕೆ ಯಥಾಸ್ಥಿತಿಯಲ್ಲಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments