X
Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬೊಮ್ಮಯಿ ಬಜೆಟ್ ನಲ್ಲಿ ಏನಿದೆ?
Webdunia
ಶುಕ್ರವಾರ, 4 ಮಾರ್ಚ್ 2022 (13:16 IST)
ಬೆಂಗಳೂರು :
ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.
– ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ.
– 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ
– ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ ವರ್ಗಾವಣೆಗೆ ಅವಕಾಶ
– ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ
– ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ
– ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ
– 200 ಕನ್ನಡ ಚಲನ ಚಿತ್ರಗಳಿಗೆ ಸಹಾಯಧನ ಘೋಷಣೆ
– ಧಾರ್ಮಿಕ ದತ್ತಿ ಇಲಾಖೆ ತಸ್ತೀಕ್ 60, ಸಾವಿರ ರೂ ಗಳಿಗೆ ಹೆಚ್ಚಳ. ಮುಜರಾಯಿ ದೇವಸ್ಥಾನ ಗಳಿಗೆ ಸ್ವಾಯತ್ತ ತೆ ನೀಡಲು ಕ್ರಮ
– ಕೆ ಎಸ್ ಆರ್ ಪಿ ಮಹಿಳಾ ಕಂಪನಿ ಆರಂಭ. ಕಾರಾಗೃಹದಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣ ಅಳವಡಿಕೆ
– ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನೆರವು
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಬಜೆಟ್ ಮಂಡನೆಗೂ ಮುನ್ನ ದೇಗುಲಗಳಿಗೆ ಬೊಮ್ಮಾಯಿ ಭೇಟಿ
ಸಿಎಂ ಬೊಮ್ಮಾಯಿ ಬಜೆಟ್ಗೆ ಕೌಂಟ್ಡೌನ್
ನಾಳೆ ಬೊಮ್ಮಾಯಿ ಮೊದಲ ಬಜೆಟ್ ಮಂಡನೆ
ಬಿಬಿಎಂಪಿ ಬಜೆಟ್ ಕುರಿತು ಎಎಪಿಯಿಂದ ಜನರ ಆಶೋತ್ತರ ಸಂಗ್ರಹ: ನಗರಾಧ್ಯಕ್ಷ ಮೋಹನ್ ದಾಸರಿ
ಬ್ಯಾಂಕಿಂಗ್ ಸಮಸ್ಯೆ ಚರ್ಚಿಸಿದ ಸೀತಾರಾಮನ್
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ಎಲ್ಲವನ್ನೂ ನೋಡು
ತಾಜಾ
ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್
Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ
Meghalaya Murder Case: ಗಂಡನ ಜತೆಗಿನ ಬೆಡ್ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್
Bengaluru Stampede: ಆರ್ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ
Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ
ಮುಂದಿನ ಸುದ್ದಿ
ಬಜೆಟ್ ಮಂಡನೆಗೂ ಮುನ್ನ ದೇಗುಲಗಳಿಗೆ ಬೊಮ್ಮಾಯಿ ಭೇಟಿ
Show comments