ಬೊಮ್ಮಯಿ ಬಜೆಟ್ ನಲ್ಲಿ ಏನಿದೆ?

Webdunia
ಶುಕ್ರವಾರ, 4 ಮಾರ್ಚ್ 2022 (13:16 IST)
ಬೆಂಗಳೂರು : ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
 ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.

 
– ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ.

– 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ

– ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ ವರ್ಗಾವಣೆಗೆ ಅವಕಾಶ

– ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ

– ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ

– ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ

– 200 ಕನ್ನಡ ಚಲನ ಚಿತ್ರಗಳಿಗೆ ಸಹಾಯಧನ ಘೋಷಣೆ 

– ಧಾರ್ಮಿಕ ದತ್ತಿ ಇಲಾಖೆ ತಸ್ತೀಕ್ 60, ಸಾವಿರ ರೂ ಗಳಿಗೆ ಹೆಚ್ಚಳ. ಮುಜರಾಯಿ ದೇವಸ್ಥಾನ ಗಳಿಗೆ ಸ್ವಾಯತ್ತ ತೆ ನೀಡಲು ಕ್ರಮ

– ಕೆ ಎಸ್ ಆರ್ ಪಿ ಮಹಿಳಾ ಕಂಪನಿ ಆರಂಭ. ಕಾರಾಗೃಹದಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣ ಅಳವಡಿಕೆ

– ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನೆರವು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments