Webdunia - Bharat's app for daily news and videos

Install App

ಬೊಮ್ಮಯಿ ಬಜೆಟ್ ನಲ್ಲಿ ಏನಿದೆ?

Webdunia
ಶುಕ್ರವಾರ, 4 ಮಾರ್ಚ್ 2022 (13:16 IST)
ಬೆಂಗಳೂರು : ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
 ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.

 
– ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ.

– 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ

– ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ ವರ್ಗಾವಣೆಗೆ ಅವಕಾಶ

– ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ

– ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ

– ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ

– 200 ಕನ್ನಡ ಚಲನ ಚಿತ್ರಗಳಿಗೆ ಸಹಾಯಧನ ಘೋಷಣೆ 

– ಧಾರ್ಮಿಕ ದತ್ತಿ ಇಲಾಖೆ ತಸ್ತೀಕ್ 60, ಸಾವಿರ ರೂ ಗಳಿಗೆ ಹೆಚ್ಚಳ. ಮುಜರಾಯಿ ದೇವಸ್ಥಾನ ಗಳಿಗೆ ಸ್ವಾಯತ್ತ ತೆ ನೀಡಲು ಕ್ರಮ

– ಕೆ ಎಸ್ ಆರ್ ಪಿ ಮಹಿಳಾ ಕಂಪನಿ ಆರಂಭ. ಕಾರಾಗೃಹದಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣ ಅಳವಡಿಕೆ

– ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನೆರವು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments