Webdunia - Bharat's app for daily news and videos

Install App

ಬೊಮ್ಮಯಿ ಬಜೆಟ್ ನಲ್ಲಿ ಏನಿದೆ?

Webdunia
ಶುಕ್ರವಾರ, 4 ಮಾರ್ಚ್ 2022 (13:16 IST)
ಬೆಂಗಳೂರು : ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
 ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ.

 
– ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ.

– 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ

– ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ ವರ್ಗಾವಣೆಗೆ ಅವಕಾಶ

– ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ

– ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ

– ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ

– 200 ಕನ್ನಡ ಚಲನ ಚಿತ್ರಗಳಿಗೆ ಸಹಾಯಧನ ಘೋಷಣೆ 

– ಧಾರ್ಮಿಕ ದತ್ತಿ ಇಲಾಖೆ ತಸ್ತೀಕ್ 60, ಸಾವಿರ ರೂ ಗಳಿಗೆ ಹೆಚ್ಚಳ. ಮುಜರಾಯಿ ದೇವಸ್ಥಾನ ಗಳಿಗೆ ಸ್ವಾಯತ್ತ ತೆ ನೀಡಲು ಕ್ರಮ

– ಕೆ ಎಸ್ ಆರ್ ಪಿ ಮಹಿಳಾ ಕಂಪನಿ ಆರಂಭ. ಕಾರಾಗೃಹದಲ್ಲಿ ಅತ್ಯಾಧುನಿಕ ಮಾದರಿಯ ಉಪಕರಣ ಅಳವಡಿಕೆ

– ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನೆರವು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments