Webdunia - Bharat's app for daily news and videos

Install App

ಈ ಬಾರಿ ನಿರ್ಮಲಾ ಬಜೆಟ್ ಹೇಗಿರಬಹುದು?

Webdunia
ಸೋಮವಾರ, 31 ಜನವರಿ 2022 (15:14 IST)
ನವದೆಹಲಿ : ಒಂದೆಡೆ ಕೋವಿಡ್ ಸಾಂಕ್ರಾಮಿಕ ಮತ್ತೊಂದೆಡೆ ಪಂಚ ರಾಜ್ಯಗಳ ಚುನಾವಣೆ ನಡುವೆ ಬಜೆಟ್ ದಿನ ಬಂದಿದೆ.    ಮಂಗಳವಾರ ಬಜೆಟ್ ಮಂಡನೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಯಾರಿ ನಡೆಸಿದ್ದಾರೆ. ಪಂಚ ರಾಜ್ಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿರಬಹುದು ಎಂಬುದು ತಜ್ಞರ ಊಹೆ. ಕಳೆದ ವರ್ಷ ಎಲ್ಲಾ ಲೆಕ್ಕಾಚಾರಗಳನ್ನು ಕೋವಿಡ್ ಉಲ್ಟಾಪಲ್ಟಾ ಮಾಡಿದೆ.     ಹಣದುಬ್ಬರ, ನಿರುದ್ಯೋಗ ಹೆಚ್ಚಿದೆ. ಕಚ್ಚಾ ತೈಲ ಬೆಲೆ ಕಳೆದ 7 ವರ್ಷಗಳಲ್ಲಿಯೇ ಅತ್ಯಂತ ದುಬಾರಿಯಾಗಿದೆ. ಇವೆಲ್ಲವನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡನೆ ಮಾಡಬೇಕಾದ ಸವಾಲು ಹಣಕಾಸು ಸಚಿವರ ಮುಂದಿದೆ.    * ದೀರ್ಘಕಾಲಿಕ ಯೋಜನೆಗಳಿಗೆ ಹೆಚ್ಚು ಆದ್ಯತೆ * ಗ್ರಾಮೀಣ ಜನತೆಗೆ ಹತ್ತಿರವಾಗುವ ಅಂಶ ಇರಬಹುದು * ರೈತ ಹೋರಾಟದ ಕಾವು ತಣಿಸುವ ಘೋಷಣೆಗಳ ನಿರೀಕ್ಷೆ * ಬೆಂಬಲ ಬೆಲೆ ಬಗ್ಗೆ ಮಹತ್ವದ ತೀರ್ಮಾನ ಆಗಬಹುದು * ನಗರ/ಪಟ್ಟಣ ಪ್ರದೇಶಗಳಲ್ಲಿ ನರೇಗಾದಂತಹ ಯೋಜನೆ * ಹೆಚ್ಚು ಹೊಸ ಯೋಜನೆ ಬದಲು ಇರುವ ಯೋಜನೆಗಳಿಗೆ ಬಲ * ಎಲೆಕ್ಷನ್ ರಾಜ್ಯಗಳಿಗೆ ಮೂಲಸೌಕರ್ಯದ ಬಂಪರ್ ನಿರೀಕ್ಷೆ * ರೈಲು ಮಾರ್ಗಗಳ ಖಾಸಗೀಕರಣಕ್ಕೆ ಒತ್ತು ನೀಡದೇ ಇರಬಹುದು * ವಿದ್ಯುತ್ ಕಂಪನಿಗಳ ಖಾಸಗೀಕರಣ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ * ಸ್ಟಾರ್ಟ್ ಅಪ್ಗಳಲ್ಲಿ ದೇಶಿಯ ಹೂಡಿಕೆಗೆ ಪ್ರೋತ್ಸಾಹಕ ಕ್ರಮ * ಸಣ್ಣ,ಮಧ್ಯಮ ಕೈಗಾರಿಕೆಗಳಿಗೆ ಆರ್ಥಿಕ ನೆರವು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments