Webdunia - Bharat's app for daily news and videos

Install App

ಕರ್ನಾಟಕ ಬಂದ್ಗೆ ಏನೆಲ್ಲ ಪ್ರತಿಕ್ರಿಯೆ?

Webdunia
ಬುಧವಾರ, 29 ಡಿಸೆಂಬರ್ 2021 (07:11 IST)
ಬೆಂಗಳೂರು : ಕರ್ನಾಟಕ ಬಂದ್ಗೆ ಎರಡೇ ದಿನ ಬಾಕಿ ಉಳಿದಿದ್ದು, ಹಲವು ವಲಯಗಳಿಂದ ಇನ್ನೂ ಪರಿಪೂರ್ಣ ಬೆಂಬಲ ಸಿಕ್ಕಿಲ್ಲ.

ಈ ಪರಿಣಾಮ ಬಂದ್ ಯಶಸ್ವಿಗೊಳಿಸೋಕೆ ಕನ್ನಡಪರ ಸಂಘಟನೆಗಳು ಹರಸಾಹಸ ಪಡುತ್ತಿವೆ.

ಡಿ.31ರ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಆದರೆ ಅದಕ್ಕೆ ಎಲ್ಲ ಕಡೆಯಿಂದ ಸಂಪೂರ್ಣ ಬೆಂಬಲ ಸಿಕ್ಕಿಲ್ಲ. ಪರಿಣಾಮ ಕನ್ನಡಪರ ಸಂಘಟನೆಗಳು ಬಂದ್ ಯಶಸ್ವಿಗೊಳಿಸೋಕೆ ಪಣತೊಟ್ಟಿವೆ.

ಬಂದ್ ಗೆ ಬೆಂಬಲ ಕೋರಿ ಕೆಲ ಸಂಘಟನೆಗಳಿಂದ ರ್ಯಾಲಿ ಮಾಡುತ್ತಿವೆ. ಮತ್ತೆ ಕೆಲ ಸಂಘಟನೆಗಳಿಂದ ಬಂದ್ ಗೆ ಬೆಂಬಲ ಬೇಡ ಎಂದು ತೀರ್ಮಾನಿಸಲು ಇಂದು ಸಭೆ ಕರೆಯಲಾಗಿದೆ. 

ಹೋಟೆಲ್, ಪಬ್, ಬಾರ್ ಮಾಲೀಕರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಾವು ನೈತಿಕ ಬೆಂಬಲ ನೀಡುತ್ತೇವೆ ಎಂದು ತಿಳಿಸಿವೆ. ಹೀಗಾಗಿ ಕನ್ನಡಪರ ಸಂಘಟನೆಗಳು ನೈತಿಕ ಬೆಂಬಲಕ್ಕೆ ಅಸಮಾಧಾನ ವ್ಯಕ್ತಪಡಿಸಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments