Select Your Language

Notifications

webdunia
webdunia
webdunia
webdunia

ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಆರಗ ಜ್ಞಾನೇಂದ್ರ

ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಆರಗ ಜ್ಞಾನೇಂದ್ರ
ಬೆಂಗಳೂರು , ಮಂಗಳವಾರ, 15 ಮಾರ್ಚ್ 2022 (10:10 IST)
ಬೆಂಗಳೂರು : ರಾಜ್ಯಾದ್ಯಂತ ಕಿಡಿ ಹೊತ್ತಿಸಿದ್ದ ಹಿಜಬ್-ಕೇಸರಿ ಶಾಲು ವಿವಾದ ಸಂಬಂಧ ಸುದೀರ್ಘ 11 ದಿನ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತ್ರಿಸದಸ್ಯ ಪೀಠದಿಂದ ತೀರ್ಪು .

ಈ ಹಿನ್ನೆಲೆಯಲ್ಲಿ ಶಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಜೊತೆ ಮಾತನಾಡಿದ ಗೃಹ ಸಚಿವರು, ನಮ್ಮ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಿದ್ಧತೆಯಲ್ಲೇ ಇರಲಿದೆ. ಇಂದು ಹಿಬಾಜ್ ತೀರ್ಪು ಯಾವ ರೀತಿಯಲ್ಲಿ ಬರಲಿ, ಜನ ಅದನ್ನ ಸ್ವೀಕಾರ ಮಾಡಬೇಕು, ತೀರ್ಪಿನ ಬಗ್ಗೆ ಅಸಮಾಧಾನ ಇದ್ದರೆ ಅದನ್ನ ಕಾನೂನಿನ ರೀತಿ ಪ್ರಶ್ನಿಸಬಹುದು ಎಂದರು. 

ಯಾವುದೇ ರೀತಿಯ ಅಹಿತರ ಘಟನೆ ಆಗುವುದಿಲ್ಲ ಎಂಬ ವಿಶ್ವಾಸ ನಮಗೆ ಇದೆ. ನಮ್ಮ ಇಲಾಖೆ ಎಲ್ಲ ರೀತಿಯಲ್ಲೂನ ಸಿದ್ಧತೆ ಮಾಡಿಕೊಂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಧಾರ್ಮಿಕ ಆಚರಣೆ ಶಿಕ್ಷಣಕ್ಕಿಂತ ಮುಖ್ಯ ಅಲ್ಲ!