Webdunia - Bharat's app for daily news and videos

Install App

ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಆರಗ ಜ್ಞಾನೇಂದ್ರ

Webdunia
ಮಂಗಳವಾರ, 15 ಮಾರ್ಚ್ 2022 (10:10 IST)
ಬೆಂಗಳೂರು : ರಾಜ್ಯಾದ್ಯಂತ ಕಿಡಿ ಹೊತ್ತಿಸಿದ್ದ ಹಿಜಬ್-ಕೇಸರಿ ಶಾಲು ವಿವಾದ ಸಂಬಂಧ ಸುದೀರ್ಘ 11 ದಿನ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತ್ರಿಸದಸ್ಯ ಪೀಠದಿಂದ ತೀರ್ಪು .

ಈ ಹಿನ್ನೆಲೆಯಲ್ಲಿ ಶಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಜೊತೆ ಮಾತನಾಡಿದ ಗೃಹ ಸಚಿವರು, ನಮ್ಮ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಿದ್ಧತೆಯಲ್ಲೇ ಇರಲಿದೆ. ಇಂದು ಹಿಬಾಜ್ ತೀರ್ಪು ಯಾವ ರೀತಿಯಲ್ಲಿ ಬರಲಿ, ಜನ ಅದನ್ನ ಸ್ವೀಕಾರ ಮಾಡಬೇಕು, ತೀರ್ಪಿನ ಬಗ್ಗೆ ಅಸಮಾಧಾನ ಇದ್ದರೆ ಅದನ್ನ ಕಾನೂನಿನ ರೀತಿ ಪ್ರಶ್ನಿಸಬಹುದು ಎಂದರು. 

ಯಾವುದೇ ರೀತಿಯ ಅಹಿತರ ಘಟನೆ ಆಗುವುದಿಲ್ಲ ಎಂಬ ವಿಶ್ವಾಸ ನಮಗೆ ಇದೆ. ನಮ್ಮ ಇಲಾಖೆ ಎಲ್ಲ ರೀತಿಯಲ್ಲೂನ ಸಿದ್ಧತೆ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments