Webdunia - Bharat's app for daily news and videos

Install App

ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಆರಗ ಜ್ಞಾನೇಂದ್ರ

Webdunia
ಮಂಗಳವಾರ, 15 ಮಾರ್ಚ್ 2022 (10:10 IST)
ಬೆಂಗಳೂರು : ರಾಜ್ಯಾದ್ಯಂತ ಕಿಡಿ ಹೊತ್ತಿಸಿದ್ದ ಹಿಜಬ್-ಕೇಸರಿ ಶಾಲು ವಿವಾದ ಸಂಬಂಧ ಸುದೀರ್ಘ 11 ದಿನ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತ್ರಿಸದಸ್ಯ ಪೀಠದಿಂದ ತೀರ್ಪು .

ಈ ಹಿನ್ನೆಲೆಯಲ್ಲಿ ಶಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿಕೊಂಡಿದ್ದಾರೆ.

ಈ ಸಂಬಂಧ ಜೊತೆ ಮಾತನಾಡಿದ ಗೃಹ ಸಚಿವರು, ನಮ್ಮ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಿದ್ಧತೆಯಲ್ಲೇ ಇರಲಿದೆ. ಇಂದು ಹಿಬಾಜ್ ತೀರ್ಪು ಯಾವ ರೀತಿಯಲ್ಲಿ ಬರಲಿ, ಜನ ಅದನ್ನ ಸ್ವೀಕಾರ ಮಾಡಬೇಕು, ತೀರ್ಪಿನ ಬಗ್ಗೆ ಅಸಮಾಧಾನ ಇದ್ದರೆ ಅದನ್ನ ಕಾನೂನಿನ ರೀತಿ ಪ್ರಶ್ನಿಸಬಹುದು ಎಂದರು. 

ಯಾವುದೇ ರೀತಿಯ ಅಹಿತರ ಘಟನೆ ಆಗುವುದಿಲ್ಲ ಎಂಬ ವಿಶ್ವಾಸ ನಮಗೆ ಇದೆ. ನಮ್ಮ ಇಲಾಖೆ ಎಲ್ಲ ರೀತಿಯಲ್ಲೂನ ಸಿದ್ಧತೆ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments