Webdunia - Bharat's app for daily news and videos

Install App

ಗೋಧಿ ರಫ್ತು ಮಾಡಲಾಗುದಿಲ್ಲ ಭಾರತ

Webdunia
ಶನಿವಾರ, 21 ಮೇ 2022 (07:53 IST)
ಪ್ಯಾರಿಸ್ : ಭಾರತದಲ್ಲಿ ಗೋಧಿ ರಫ್ತು ನಿಷೇಧಿಸಿದ ಬೆನ್ನಲ್ಲೇ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಆಗಿದೆ.

ಈ ಹಿನ್ನೆಲೆ ಭಾರತ ವಿಶ್ವಸಂಸ್ಥೆ(ಯುಎನ್)ಯಲ್ಲಿ ಮೊದಲ ಬಾರಿಗೆ ಗೋಧಿ ರಫ್ತು ನಿಷೇಧದ ಬಗ್ಗೆ ಮಾತನಾಡಿದೆ. ಮೇ 13ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ(ಡಿಜಿಎಫ್ಟಿ) ಕಳೆದ ವಾರದ ಅಧಿಸೂಚನೆಯಲ್ಲಿ, ಭಾರತವು ಕೇಂದ್ರ ಸರ್ಕಾರ ನೀಡುವ ಅನುಮತಿಯ ಆಧಾರದ ಮೇಲೆ ಗೋಧಿ ರಫ್ತಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ.

ಈ ಹಿನ್ನೆಲೆ ಮೇ ತಿಂಗಳ ಯುಎನ್ ಸೆಕ್ಯುರಿಟಿ ಕೌನ್ಸಿಲ್ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಜಾಗತಿಕ ಆಹಾರ ಭದ್ರತಾ ಕರೆ ಟು ಆಕ್ಷನ್’ ಕುರಿತು ಸಚಿವರ ಸಭೆ ನಡೆಯಿತು. ಈ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಮುರಳೀಧರನ್ ಮಾತನಾಡಿದರು. 

ಪಾಶ್ಚಿಮಾತ್ಯ ದೇಶಗಳನ್ನು ಕರೆ ನೀಡಿದ ಭಾರತವು, ಕೋವಿಡ್-19 ಲಸಿಕೆಗಳ ವಿಷಯದಲ್ಲಿ ಭಾರತಕ್ಕೆ ದೊಡ್ಡಮಟ್ಟದಲ್ಲಿ ಖರ್ಚು ಆಗಿದೆ. ಇದನ್ನು ನಾವು ನೋಡಿದ್ದೇವೆ. ಗೋಧಿಯು ಕೋವಿಡ್-19 ಲಸಿಕೆಗಳ ದಾರಿಯಲ್ಲಿ ಹೋಗಬಾರದು. ಕೊರೊನಾ ಲಸಿಕೆಯಂತೆ ಗೋಧಿಯನ್ನು ರಫ್ತು ಮಾಡಲಾಗುವುದಿಲ್ಲ. 

ಏಕೆಂದರೆ ಯುಎನ್ನಲ್ಲಿ ಆಹಾರದ ಬೆಲೆಗಳಲ್ಲಿ ನ್ಯಾಯಸಮ್ಮತವಲ್ಲದೆ ಹೆಚ್ಚಳವಾಗುತ್ತಿದೆ. ಇದರಿಂದ ಆಹಾರ ಸಂಗ್ರಹಣೆಯಲ್ಲಿ ತಾರತಮ್ಯ ಉಂಟಾಗಬಹುದು ಎಂಬ ಬಗ್ಗೆ ಕಳವಳ ಉಂಟಾಗುತ್ತಿದೆ. ಆಹಾರ ಧಾನ್ಯಗಳ ವಿಷಯಕ್ಕೆ ಬಂದಾಗ ನಾವೆಲ್ಲರೂ ಪ್ರವೇಶದ ಪ್ರಾಮುಖ್ಯತೆಯನ್ನು ಸಮರ್ಪಕವಾಗಿ ತಿಳಿದುಕೊಳ್ಳುವುದು ಅವಶ್ಯಕ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments