Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕರು ಈಗ ಎಲ್ಲಿದ್ದಾರೆ?

Webdunia
ಗುರುವಾರ, 17 ಮೇ 2018 (08:51 IST)
ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಯಾರ ಕೈಗೂ ಸಿಗದಂತೆ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ.

ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆದು ಸರ್ಕಾರ ರಚಿಸಲು ಮುಂದಾಗಬಹುದು ಎಂಬ ಕಾರಣಕ್ಕೆ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ನಿನ್ನೆ ಕೆಪಿಸಿಸಿ ಕಚೇರಿಯಿಂದ ನೇರವಾಗಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ ಗೆ ಕರೆದೊಯ್ಯಲಾಯಿತು.

ಬಸ್ ಮೂಲಕ ಶಾಸಕರನ್ನು ರೆಸಾರ್ಟ್ ಗೆ ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಯಿತು. ಇದೀಗ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿರುವ ಶಾಸಕರನ್ನು ಯಾರೂ ಸಂಪರ್ಕಿಸದಂತೆ ನೋಡಿಕೊಳ್ಳಲಾಗುತ್ತಿದೆ. ರೆಸಾರ್ಟ್ ಸುತ್ತಮುತ್ತ ಬ್ಯಾರಿ ಕ್ಯಾಡ್ ಗಳನ್ನು ಹಾಕಿ ಪೊಲೀಸರು ಬಿಗಿ ಭದ್ರತೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಹಣ ಪಡೆಯಲು ಸಹಾಯ ಮಾಡಿದ್ದಕ್ಕೆ ಮಹಿಳೆಯ ಸಂತಸ ನೋಡಿ… ಸೈಬರ್ ಕೆಫೆಗೆ ಸ್ವೀಟ್ ಬಾಕ್ಸ್ ಗಿಫ್ಟ್ Video

ಒಂದೆಡೆ ಬಿಜೆಪಿ ಪ್ರತಿಭಟನೆ, ಇನ್ನೊಂದೆಡೆ ನಾಗೇಂದ್ರಗೆ ಕುಣಿಕೆ ಬಿಗಿಗೊಳಿಸಿದ ಸಿಬಿಐ

ತಾಯಿ ಅರೆಕ್ಷಣ ಎಚ್ಚರತಪ್ಪಿದ್ದರೂ ಮಗುವಿನ ಕತೆ ಏನಾಗುತ್ತಿತ್ತೋ.. ಮೈ ಜುಮ್ ಎನಿಸುವ ವಿಡಿಯೋ Video

ಕರ್ನಾಟಕದ ನಕಲಿ ಔಷಧಿ ಜಾಲಕ್ಕೆ ರಾಜ್ಯವೇ ಬೆಚ್ಚಿಬಿತ್ತು: ನಕಲಿ ಔಷಧಿ ದಂಧೆ ತನಿಖೆಗೆ ಮುಂದಾದ ಸರ್ಕಾರ

ಚೆನ್ನೈನಲ್ಲಿ ಇಂದು ದಕ್ಷಿಣ ಭಾರತದ ಸಿಎಂಗಳ ಸಭೆ: ಡಿಕೆಶಿ, ವಿಜಯ್ ಮುಖಾಮುಖಿ

ಮುಂದಿನ ಸುದ್ದಿ
Show comments