Webdunia - Bharat's app for daily news and videos

Install App

ಮಿಸ್ಸಿಂಗ್ ಶಾಸಕರು ಎಲ್ಲಿದ್ದಾರೆ ಗೊತ್ತಾ?!

Webdunia
ಶನಿವಾರ, 19 ಮೇ 2018 (11:57 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿ ಪಕ್ಷದ ನಾಯಕರ ಕೈಗೇ ಸಿಗದೇ ಓಡಾಡುತ್ತಿದ್ದ ಶಾಸಕರು ಎಲ್ಲಿದ್ದಾರೆ ಎಂಬುದು ಪತ್ತೆಯಾಗಿದೆ.

ಇವರಿಬ್ಬರನ್ನು ಕರೆತರಲು ಕಾಂಗ್ರೆಸ್ ನಾಯಕರು ಹರಸಾಹಸ ಮಾಡಿದ್ದರು. ಕೆಲವೊಂದು ಮೂಲಗಳ ಪ್ರಕಾರ ಶಾಸಕರಾದ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಅವರು ಬಿಜೆಪಿ ಪಾಳಯ ಸೇರಿಕೊಂಡಿದ್ದಾರೆ ಎಂದೆಲ್ಲಾ ಸುದ್ದಿ ಓಡಾಡುತ್ತಿತ್ತು.

ಇದೀಗ ಆರಂಭವಾಗಿರುವ ಕಲಾಪಕ್ಕೂ ಇವರಿಬ್ಬರೂ ಇನ್ನೂ ಹಾಜರಾಗಿಲ್ಲ. ಸದ್ಯಕ್ಕೆ ಇವರಿಬ್ಬರೂ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನದ ಬಳಿಕದ ಕಲಾಪಕ್ಕೆ ಹಾಜರಾಗಲಿದ್ದಾರೆ ಎನ್ನಲಾಗಿದೆ. ಹಾಗಿದ್ದರೆ ಇವರು ಯಾರ ಪರ ಮತ ಚಲಾಯಿಸಬಹುದು ಎಂಬ ಕುತೂಹಲ ಕಾದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments