ಮಿಸ್ಸಿಂಗ್ ಶಾಸಕರು ಎಲ್ಲಿದ್ದಾರೆ ಗೊತ್ತಾ?!

Webdunia
ಶನಿವಾರ, 19 ಮೇ 2018 (11:57 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿ ಪಕ್ಷದ ನಾಯಕರ ಕೈಗೇ ಸಿಗದೇ ಓಡಾಡುತ್ತಿದ್ದ ಶಾಸಕರು ಎಲ್ಲಿದ್ದಾರೆ ಎಂಬುದು ಪತ್ತೆಯಾಗಿದೆ.

ಇವರಿಬ್ಬರನ್ನು ಕರೆತರಲು ಕಾಂಗ್ರೆಸ್ ನಾಯಕರು ಹರಸಾಹಸ ಮಾಡಿದ್ದರು. ಕೆಲವೊಂದು ಮೂಲಗಳ ಪ್ರಕಾರ ಶಾಸಕರಾದ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಅವರು ಬಿಜೆಪಿ ಪಾಳಯ ಸೇರಿಕೊಂಡಿದ್ದಾರೆ ಎಂದೆಲ್ಲಾ ಸುದ್ದಿ ಓಡಾಡುತ್ತಿತ್ತು.

ಇದೀಗ ಆರಂಭವಾಗಿರುವ ಕಲಾಪಕ್ಕೂ ಇವರಿಬ್ಬರೂ ಇನ್ನೂ ಹಾಜರಾಗಿಲ್ಲ. ಸದ್ಯಕ್ಕೆ ಇವರಿಬ್ಬರೂ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನದ ಬಳಿಕದ ಕಲಾಪಕ್ಕೆ ಹಾಜರಾಗಲಿದ್ದಾರೆ ಎನ್ನಲಾಗಿದೆ. ಹಾಗಿದ್ದರೆ ಇವರು ಯಾರ ಪರ ಮತ ಚಲಾಯಿಸಬಹುದು ಎಂಬ ಕುತೂಹಲ ಕಾದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments