Webdunia - Bharat's app for daily news and videos

Install App

ಇಂದು ಎಲ್ಲೆಲ್ಲಿ ಮಳೆ, ಏನೇನು ಅನಾಹುತಗಳಾಗಿವೆ?

Webdunia
ಮಂಗಳವಾರ, 11 ಜುಲೈ 2023 (06:02 IST)
ಬೆಂಗಳೂರು : ಉತ್ತರದಲ್ಲಿ ಅಬ್ಬರಿಸ್ತಿರೋ ಮಳೆರಾಯ ದಕ್ಷಿಣದಲ್ಲಿ ಬರ್ಲೋ ಬೇಡ್ವೋ ಅಂತ ಸತಾಯಿಸ್ತಿದ್ದಾನೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಜಿಟಿಜಿಟಿ ಮಳೆ ದಿನವಿಡೀ ಸುರಿಯಿತು.
 
ರಾಜ್ಯದ ಕರಾವಳಿ-ದಕ್ಷಿಣ ಒಳನಾಡಿನಲ್ಲಿ ಜುಲೈ 16ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಕೂಡ ಮಳೆ ಮುಂದುವರಿದಿದೆ. ಮತ್ತಷ್ಟು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ ಜಿಲ್ಲೆ ಸಂತೆಕಟ್ಟೆ ಓವರ್ ಪಾಸ್ ರಾಷ್ಟ್ರೀಯ ಹೆದ್ದಾರಿ 66 ಸರ್ವಿಸ್ ರಸ್ತೆ ಕುಸಿದಿದೆ. ರಸ್ತೆ ನಿರ್ಮಾಣದ ವೇಳೆ ಪಾದೆ ಕಲ್ಲು ಸಿಕ್ಕ ಪರಿಣಾಮ ಕಾಮಗಾರಿ ಮೊಟಕುಗೊಂಡಿತ್ತು. ಐದು ದಿನದಿಂದ ಸುರಿದ ಮಳೆಗೆ ಮಣ್ಣುಮೃದುಗೊಂಡು ಕುಸಿದಿದೆ. ಮತ್ತಷ್ಟು ಮಣ್ಣು ಕುಸಿದರೆ ನೂರಾರು ಮನೆಗಳಿಗೆ ಮನೆಗಳಿಗೆ ಸಂಪರ್ಕ ಕಡಿತವಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments