Webdunia - Bharat's app for daily news and videos

Install App

ಇಂದು ಯಾವ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ!

Webdunia
ಗುರುವಾರ, 27 ಜನವರಿ 2022 (12:53 IST)
ಇಂದು ಬೆಂಗಳೂರಿನ ಹಲವೆಡೆ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಡಿತಗೊಳಿಸುತ್ತಿದೆ.
 
ಹಾಗಿದ್ರೆ ಬೆಂಗಳೂರಿನ ಯಾವ ಯಾವ ಪ್ರದೇಶದಲ್ಲಿ ಇಂದು ಕಾಲ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

 
ಉತ್ತರಹಳ್ಳಿ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಭೂಮಿಕ ಲೇಔಟ್, ಪಟ್ಟಣಗೆರೆ, ಬಿ.ಎಚ್.ಇ.ಎಲ್. ಲೇಔಟ್, ಹರ್ಷ ಲೇಔಟ್, ವಿದ್ಯಾಪೀಠ ರಸ್ತೆ, ಬಿ.ಜಿ.ಎಸ್. ಆಸ್ಪತ್ರೆ ರಸ್ತೆ, ಮೈಸೂರು ಹೈವೆ, ಸಿದ್ದಾರ್ಥ ಶಾಲೆ ರಸ್ತೆ, ಮುನೇಶ್ವರ ಲೇಔಟ್, ಪ್ರಸನ್ನ ಲೇಔಟ್, ಮಾರುತಿನಗರ, ಕೆಂಪೇಗೌಡ ನಗರ, ಸನ್ಸಿಟಿ, ಬಿ.ಡಿ.ಕಾಲೊನಿ, ಗಾಂಧಿನಗರ, ಉಲ್ಲಾಳನಗರ, ಭುವನೇಶ್ವರಿನಗರ, ದೊಡ್ಡಬಸ್ತಿ ಮುಖ್ಯರಸ್ತೆ,

ಕಲ್ಯಾಣಿ ಲೇಔಟ್, ಆರ್.ಆರ್.ಲೇಔಟ್, ಉಪಾಧ್ಯಾಯ ಲೇಔಟ್, ಕುವೆಂಪು ಮುಖ್ಯರಸ್ತೆ, ಜಿ.ಕೆ.ಗಲ್ಲಿ ರಸ್ತೆ, ಗಂಗಾನಗರ, ಯಮುನಾಗರ ಶಾಲೆ, ಬಿ.ಇ.ಎಲ್. 1 ಮತ್ತು 2ನೇ ಹಂತ, ಗಾಂಧಿ ಪಾರ್ಕ್–1, ಸರ್.ಎಂ.ವಿ. 3 ಮತ್ತು 5ನೇ ಬ್ಲಾಕ್, ಭವಾನಿನಗರ, ಅಮ್ಮ ಆಶ್ರಮ ರಸ್ತೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಸಮಸ್ಯೆ ಇರಲಿದೆ.

ಬಾಲಾಜಿ ನಗರ, ಬಿಸ್ಮಿಲ್ಲಾ ನಗರ, ಸಿದ್ದಗುಂಟೆಪಾಳ್ಯ ಮತ್ತು ಕುವೆಂಪು ರಸ್ತೆ, ಕಮ್ಮನಹಳ್ಳಿ ರಸ್ತೆ, ಆರ್ ಎಸ್ ಪಾಳ್ಯ ಸೇರಿದಂತೆ ಸಾಯಿ ಶಕ್ತಿ ಬಡಾವಣೆ, ಬೆಟ್ಟದಾಸಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments