Webdunia - Bharat's app for daily news and videos

Install App

ತುರ್ತು ಪರಿಸ್ಥಿತಿ ಘೋಷಿಸಿದ WHO!

Webdunia
ಸೋಮವಾರ, 25 ಜುಲೈ 2022 (07:28 IST)
ಬರ್ನ್ : ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಅನ್ನು ಜಾಗತಿಕ ತುರ್ತು ಪರಿಸ್ಥಿತಿ ಎಂದು ಶನಿವಾರ ಘೋಷಣೆ ಮಾಡಿದೆ.
 
WHOಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಜಾಗತಿಕವಾಗಿ ಏಕಾಏಕಿ ಹರಡುತ್ತಿರುವ ಮಂಕಿಪಾಕ್ಸ್ ಅಂತಾರಾಷ್ಟ್ರೀಯ ಕಾಳಜಿಯಿಂದಾಗಿ ತುರ್ತು ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ ಎಂದಿದ್ದಾರೆ.
ಕಳೆದ ತಿಂಗಳು WHOತುರ್ತು ಸಭೆ ನಡೆಸಿ, ಮಂಕಿಪಾಕ್ಸ್ ಅನ್ನು ತುರ್ತು ಪರಿಸ್ಥಿತಿ ಅಲ್ಲ, ಇದು ಹೆಚ್ಚು ಅಪಾಯಕಾರಿಯಾಗಿಲ್ಲ ಎಂದು ತಿಳಿಸಿತ್ತು. ಈ ಘೋಷಣೆ ಬಳಿಕ ಜಾಗತಿಕವಾಗಿ ಮಂಕಿಪಾಕ್ಸ್ ಪ್ರಕರಣಗಳು ಏರಿಕೆ ಕಂಡವು. ಇದೀಗ ಒಟ್ಟು 75 ದೇಶಗಳಲ್ಲಿ ಮಂಕಿಪಾಕ್ಸ್ ಕಂಡುಬಂದಿದ್ದು, ಸೋಂಕಿಗೆ 16,000 ಜನರು ಗುರಿಯಾಗಿದ್ದಾರೆ ಹಾಗೂ 5 ಜನ ಮಂಕಿಪಾಕ್ಸ್ನಿಂದ ಸಾವನ್ನಪ್ಪಿದ್ದಾರೆ. 

ಮಂಕಿಪಾಕ್ಸ್ ಅನ್ನು ತುರ್ತು ಪರಿಸ್ಥಿತಿಯ ಪರಿಗಣನೆಗೆ ತೆಗೆದುಕೊಳ್ಳಲು ಕೆಲವು ಅಂಶಗಳನ್ನು ಪಟ್ಟಿ ಮಾಡಲಾಗಿದೆ. ಈ ಹಿಂದೆ ಮಂಕಿಪಾಕ್ಸ್ ವೈರಸ್ ಅನ್ನು ಎದುರಿಸಿರದ ದೇಶಗಳಲ್ಲಿ ಇದು ಅತ್ಯಂತ ವೇಗವಾಗಿ ಹರಡುತ್ತಿದೆ.

ಅಂತಾರಾಷ್ಟ್ರೀಯ ಆರೋಗ್ಯ ನಿಯಮಗಳ ಅಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲು 3 ಮಾನದಂಡಗಳನ್ನು ಪೂರೈಸಲಾಗಿದೆ. ತುರ್ತು ಪರಿಸ್ಥಿತಿಯ ಸಲಹೆಯೂ ಒಮ್ಮತಕ್ಕೆ ಬಾರದೇ ಇರುವುದು ಕೂಡಾ ಇದೀಗ ತುರ್ತು ಪರಿಸ್ಥಿತಿ ಘೋಷಣೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments