Webdunia - Bharat's app for daily news and videos

Install App

ಕೆಪಿಸಿಸಿ ಮುನ್ನಡೆಸಲು ಕಾಂಗ್ರೆಸ್ ನಲ್ಲಿ ನಡೆದಿದೆ ಪೈಪೋಟಿ

Webdunia
ಮಂಗಳವಾರ, 29 ಮೇ 2018 (08:59 IST)
ಬೆಂಗಳೂರು: ಡಾ. ಜಿ ಪರಮೇಶ್ವರ್ ಉಪಮುಖ್ಯಮಂತ್ರಿಯಾದ ಬಳಿಕ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಇದೀಗ ಕಾಂಗ್ರೆಸ್ ನಲ್ಲಿ ಪೈಪೋಟಿ ಶುರುವಾಗಿದೆ.

ಡಿಕೆ ಶಿವಕುಮಾರ್ ಕಾಂಗ್ರೆಸ್ ನ ಅಧ್ಯಕ್ಷ ಪಟ್ಟಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್ ಆಗಿದ್ದು, ಸಚಿವರ ಪಟ್ಟಿ ಆಯ್ಕೆ ನಡುವೆ ಕೆಪಿಸಿಸಿ ಅಧ್ಯಕ್ಷರ ಹೆಸರನ್ನೂ ಅಂತಿಮಗೊಳಿಸುವ ಸಾಧ್ಯತೆಯಿದೆ.

ಹೀಗಾಗಿ ಈ ಹುದ್ದೆಗಾಗಿ ಪೈಪೋಟಿ ಶುರುವಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಈ ಹುದ್ದೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಹೈಕಮಾಂಡ್ ಒಲವು ಹೆಚ್ಚಿದೆಯಂತೆ. ಸಿದ್ದರಾಮಯ್ಯ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಕೊಂಡಿಯಾಗಬಹುದು ಎಂಬ ಯೋಜನೆ ಹೊಂದಿರುವ ಹೈಕಮಾಂಡ್ ಅವರಿಗೇ ಮಣೆ ಹಾಕಲು ಚಿಂತನೆ ನಡೆಸುತ್ತಿದೆ. ಅದೇನೇ ಇದ್ದರೂ ಅಂತಿಮವಾಗಿ ಯಾರಿಗೆ ಆ ಅದೃಷ್ಟ ಖುಲಾಯಿಸುತ್ತದೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments