Webdunia - Bharat's app for daily news and videos

Install App

ಕಾಂಗ್ರೆಸ್‍ನಲ್ಲಿ ಯಾರಾಗ್ತಾರೆ ಮುಖ್ಯಮಂತ್ರಿ..?

Webdunia
ಭಾನುವಾರ, 14 ಮೇ 2023 (09:56 IST)
ಬೆಂಗಳೂರು : ಚುನಾವಣೆ ಮುಗಿಯಿತು, ಕಾಂಗ್ರೆಸ್ ಗೆದ್ದಾಯ್ತು. ಈಗ ಸಿಎಂ ಯಾರು ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಹೌದು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರ ನಡುವೆ ಹೈಕಮಾಂಡ್ ಒಗ್ಗಟ್ಟಿನ ಮಂತ್ರ ಪಠಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆಯಲ್ಲೂ ರಾಹುಲ್ ಗಾಂಧಿಯವರು ಇಬ್ಬರ ಕೈ ಕೈ ಹಿಡಿಸಿದ್ದರು.

ಚುನಾವಣೆ ಮುಗಿಯುವ ತನಕವೂ ಒಗ್ಗಟ್ಟು ಪ್ರದರ್ಶನ ಮಾಡಿರುವ ಡಿಕೆಶಿ, ಸಿದ್ದರಾಮಯ್ಯ ಚುನಾವಣೆ ದಿನವೂ ಒಟ್ಟಿಗೆ ಪೂಜೆ ಮಾಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಆದರೆ ಇದೀಗ ಅಧಿಕಾರ ಸಿಕ್ಕಾಯ್ತು, ಇಬ್ಬರೂ ಸಿಎಂ ಕುರ್ಚಿಯ ಕನಸು ಕಂಡಿದ್ದಾರೆ. ಇದರಲ್ಲಿ ಯಾರಾದ್ರೂ ಒಬ್ಬರು ತ್ಯಾಗ ಮಾಡಲೇಬೇಕಾದ ಅನಿವಾರ್ಯತೆ ಇದೆ. ಇನ್ನೊಂದೆಡೆ ಇಬ್ಬರು ನಾಯಕರನ್ನ ಕೂರಿಸಿ 50:50 ಸೂತ್ರವನ್ನ ಹೈಕಮಾಂಡ್ ಮುಂದಿಡುವ ಸಾಧ್ಯತೆ ಇದ್ದು, ಆ ಸೂತ್ರದಲ್ಲಿ ಮೊದಲು ಸಿಎಂ ಆಗೋರು ಯಾರು..? ಯಾರು ಯಾರಿಗೆ ಸೀಟ್ ಬಿಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ. 

ಹೈಕಮಾಂಡ್ ಸೂಚನೆ ಮೇರೆಗೆ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಆಯ್ಕೆ ಮಾಡಲಾಗಿತ್ತು. ಅದೇ ರೀತಿ ಈ ಬಾರಿಯೂ ಎಐಸಿಸಿಯು ಶಾಸಕರ ಬಲಾಬಲದ ಮೇಲೆ ಸಿಎಂ ಆಯ್ಕೆ ಮಾಡುತ್ತಾ, ಇಲ್ಲ ಹೈಕಮಾಂಡ್ ಹೇಳಿದವರೇ ಸಿಎಂ ಅಂತಾ ಸಂದೇಶ ರವಾನಿಸುತ್ತಾ ಎಂಬ ಕುತೂಹಲ ಹುಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments