Select Your Language

Notifications

webdunia
webdunia
webdunia
webdunia

ಕರ್ನಾಟಕ ಕುರುಕ್ಷೇತ್ರದಲ್ಲಿ ಗೆಲ್ಲೋದ್ಯಾರು? ಸೋಲೋದ್ಯಾರು ?

ಕರ್ನಾಟಕ ಕುರುಕ್ಷೇತ್ರದಲ್ಲಿ ಗೆಲ್ಲೋದ್ಯಾರು? ಸೋಲೋದ್ಯಾರು ?
ಬೆಂಗಳೂರು , ಶನಿವಾರ, 13 ಮೇ 2023 (08:29 IST)
ಬೆಂಗಳೂರು :  ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಲಾದ ಕರ್ನಾಟಕದ ಭವಿಷ್ಯ ಏನು ಎಂಬುದು ಇಂದು ನಿರ್ಧಾರವಾಗಲಿದೆ. ಮತ ಎಣಿಕೆಗಾಗಿ ಬೆಂಗಳೂರಿನಲ್ಲಿ ನಾಲ್ಕು ಕಡೆ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಗಳು ನಡೆದಿವೆ.
 
ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು 10, 11 ಗಂಟೆಗೆ ಯಾರಿಗೆ ಅಧಿಕಾರ ಎನ್ನುವುದು ಗೊತ್ತಾಗಲಿದೆ. ಸ್ಪಷ್ಟ ಜನಾದೇಶವೋ? ಮತ್ತೆ ಅತಂತ್ರ ಫಲಿತಾಂಶವೋ ಎಂಬುದು ಗೊತ್ತಾಗಲಿದೆ. ಮೊದಲು ಅಂಚೆ ಮತ, ನಂತರ ಮನೆ ಮತ, ಕೊನೆಗೆ ಇವಿಎಂಗಳ ಮತಗಳನ್ನು ಎಣಿಕೆ ಮಾಡಲಾಗುತ್ತದೆ.  

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಮತ ಎಣಿಕೆ ಆರಂಭ