Select Your Language

Notifications

webdunia
webdunia
webdunia
webdunia

ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದದ್ರು ಯಾಕೆ?

ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದದ್ರು ಯಾಕೆ?
ಕೋಲ್ಕತ್ತಾ , ಬುಧವಾರ, 26 ಜನವರಿ 2022 (12:59 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.
 
ಈ ಕುರಿತಂತೆ ಬುದ್ಧದೇವ್ ಭಟ್ಟಾಚಾರ್ಯ ಅವರು, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. 

ಈ ಕುರಿತಂತೆ ಪಕ್ಷವು ತನ್ನ ಟ್ವಿಟ್ಟರ್ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಥಾನ ಬದಲಾಗುವ ನೀರಿಕ್ಷೆ ಇರಲಿಲ್ಲ: ಸುಧಾಕರ್