Webdunia - Bharat's app for daily news and videos

Install App

ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದದ್ರು ಯಾಕೆ?

Webdunia
ಬುಧವಾರ, 26 ಜನವರಿ 2022 (12:59 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.
 
ಈ ಕುರಿತಂತೆ ಬುದ್ಧದೇವ್ ಭಟ್ಟಾಚಾರ್ಯ ಅವರು, ನನಗೆ ಈ ಪ್ರಶಸ್ತಿ ಬಗ್ಗೆ ಏನೂ ಗೊತ್ತಿಲ್ಲ. ಇದರ ಬಗ್ಗೆ ನನಗೆ ಯಾರೂ ಹೇಳಿಲ್ಲ. ಅವರು ಏನಾದರೂ ನನಗೆ ಪದ್ಮಭೂಷಣ ಪ್ರಶಸ್ತಿ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. 

ಈ ಕುರಿತಂತೆ ಪಕ್ಷವು ತನ್ನ ಟ್ವಿಟ್ಟರ್ನಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments