ಬೆಂಗಳೂರಿನ ಜನರ ಮೇಲೆ ನಟ ಜಗ್ಗೇಶ್ ಕೋಪಗೊಂಡಿದಾದರೂ ಯಾಕೆ ಗೊತ್ತಾ?

Webdunia
ಸೋಮವಾರ, 14 ಮೇ 2018 (07:35 IST)
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದ ನಂತರ ಇದೀಗ ನಟ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗ್ಗೇಶ್ ಅವರು ಬೆಂಗಳೂರು ಜನರ ವಿರುದ್ಧ ಕಿಡಿಕಾರಿದ್ದಾರೆ.


ಶನಿವಾರ ನಡೆದ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕೇವಲ 50 ಪರ್ಸೆಂಟ್ ಮತದಾನವಾಗಿದೆ. ಈ ಕಾರಣಕ್ಕೆ  ನಟ ಜಗ್ಗೇಶ್ ಅವರು ಟ್ವೀಟರ್ ಮೂಲಕ ,’ಏನ್ ವೋಟ್ ಹಾಕಿದ್ದಾರೆ ಸಿಟಿ ಜನಗಳೇ, ಶಹಬಾಷ್ ಜೈ ಬೆಂಗಳೂರಿನ ವಾಸಿಗಳೆ!, ಏನು ಬದ್ಧತೆ, ಏನು ಪ್ರೇಮ, ಏನು ಸ್ವಾಭಿಮಾನ? ಅಂತರಾಷ್ಟ್ರದ ಗುಣಮಟ್ಟ ಬೇಕು ಅಂತಾ ಕೇಳ್ತಿರಿ. ಟಿವಿ ಕಂಡರೆ ಸಾಕು ಏನು ವಾದ ಮಂಡನೆ. ಮೆಚ್ಚಬೇಕು. ಹಳ್ಳಿಯಲ್ಲಿ ದುಡ್ಡಿಗೆ ವೋಟ್. ಸಿಟಿಯಲ್ಲಿ ಬೂತ್ ಕಡೆನೂ ತಿರುಗಿ ಸಹ ನೋಡಲ್ಲ. ಹೇಗೆ ಬದಲಾವಣೆ, ಯಾರಿಂದ ಬದಲಾವಣೆ, ಯಾಕೆ ಬದಲಾವಣೆ, ನಗೆ ಬರುತ್ತಿದೆ’ ಎಂದು ಬರೆದುಕೊಂಡು ಬೆಂಗಳೂರು ಕೇತ್ರಗಳಲ್ಲಿ ಮತದಾನದ ಶೇಕಡಾವಾರು ಮಾಹಿತಿಯುಳ್ಳ ಫೋಟೋ ಹಾಕಿಕೊಂಡು ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments