Webdunia - Bharat's app for daily news and videos

Install App

ನಾಯಿ ಕಚ್ಚಿದ ವ್ಯಕ್ತಿಗೆ ಲಸಿಕೆ ಹಾಕಿದ್ದಾದ್ರು ಯಾಕೆ?

Webdunia
ಮಂಗಳವಾರ, 2 ನವೆಂಬರ್ 2021 (17:20 IST)
ದೇಶದಲ್ಲಿ ನೂರು ಕೋಟಿಗೂ ಹೆಚ್ಚು ಡೋಸ್ ಕೊರೋನಾ ವ್ಯಾಕ್ಸಿನ್ ನೀಡಲಾಗಿದೆ.  ಮೊದಲು ಲಸಿಕೆ ಬಂದಾಗ ಜನ ಬೆಚ್ಚಿ ಬೀಳುತ್ತಿದ್ದರು.
ಈಗಲೂ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂದರೆ ಓಡಿ ಹೋಗುವ ಜನರು ಇದ್ದಾರೆ. ಆದರೂ ಭಾರತದಲ್ಲಿ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಆದರೂ ವ್ಯಾಕ್ಸಿನೇಷನ್ ವೇಳೆ ಅಲ್ಲಲ್ಲಿ ಕೆಲ ಎಡವಟ್ಟುಗಳು ನಡೆದಿವೆ. ವ್ಯಾಕ್ಸಿನ್ ಬದಲಾಗಿ ಖಾಲಿ ಸೂಜಿಯನ್ನು ಚುಚ್ಚಿದ ಪ್ರಕರಣಗಳು ನಡೆದಿವೆ. ಕೆಲವೊಂದು ಭಾರಿ ವೈದ್ಯರು ಹಾಗೂ ನರ್ಸ್ ಗಳು ಒತ್ತಡದಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ರೇಬಿಸ್ ವ್ಯಾಕ್ಸಿನ್ ಪಡೆಯಲು ಬಂದಿದ್ದ. ಆದರೆ ಈತನಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ. ಜಾರ್ಖಂಡ್ ನಲ್ಲಿ ಆರೋಗ್ಯ ಕಾರ್ಯಕರ್ತರ ದೊಡ್ಡ ನಿರ್ಲಕ್ಷ್ಯವೊಂದು ಬೆಳಕಿಗೆ ಬಂದಿದೆ. ನಾಯಿ ಕಚ್ಚಿದ ಕಾರಣ ರೇಬಿಸ್ ಲಸಿಕೆ ಪಡೆಯಲು ಬಂದಿದ್ದ ವ್ಯಕ್ತಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಜಾರ್ಖಂಡ್ ನ ಪಲಾಮು ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿಈ ಘಟನೆ  ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments