Webdunia - Bharat's app for daily news and videos

Install App

ನಾಯಿ ಕಚ್ಚಿದ ವ್ಯಕ್ತಿಗೆ ಲಸಿಕೆ ಹಾಕಿದ್ದಾದ್ರು ಯಾಕೆ?

Webdunia
ಮಂಗಳವಾರ, 2 ನವೆಂಬರ್ 2021 (17:20 IST)
ದೇಶದಲ್ಲಿ ನೂರು ಕೋಟಿಗೂ ಹೆಚ್ಚು ಡೋಸ್ ಕೊರೋನಾ ವ್ಯಾಕ್ಸಿನ್ ನೀಡಲಾಗಿದೆ.  ಮೊದಲು ಲಸಿಕೆ ಬಂದಾಗ ಜನ ಬೆಚ್ಚಿ ಬೀಳುತ್ತಿದ್ದರು.
ಈಗಲೂ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂದರೆ ಓಡಿ ಹೋಗುವ ಜನರು ಇದ್ದಾರೆ. ಆದರೂ ಭಾರತದಲ್ಲಿ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಆದರೂ ವ್ಯಾಕ್ಸಿನೇಷನ್ ವೇಳೆ ಅಲ್ಲಲ್ಲಿ ಕೆಲ ಎಡವಟ್ಟುಗಳು ನಡೆದಿವೆ. ವ್ಯಾಕ್ಸಿನ್ ಬದಲಾಗಿ ಖಾಲಿ ಸೂಜಿಯನ್ನು ಚುಚ್ಚಿದ ಪ್ರಕರಣಗಳು ನಡೆದಿವೆ. ಕೆಲವೊಂದು ಭಾರಿ ವೈದ್ಯರು ಹಾಗೂ ನರ್ಸ್ ಗಳು ಒತ್ತಡದಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ರೇಬಿಸ್ ವ್ಯಾಕ್ಸಿನ್ ಪಡೆಯಲು ಬಂದಿದ್ದ. ಆದರೆ ಈತನಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ. ಜಾರ್ಖಂಡ್ ನಲ್ಲಿ ಆರೋಗ್ಯ ಕಾರ್ಯಕರ್ತರ ದೊಡ್ಡ ನಿರ್ಲಕ್ಷ್ಯವೊಂದು ಬೆಳಕಿಗೆ ಬಂದಿದೆ. ನಾಯಿ ಕಚ್ಚಿದ ಕಾರಣ ರೇಬಿಸ್ ಲಸಿಕೆ ಪಡೆಯಲು ಬಂದಿದ್ದ ವ್ಯಕ್ತಿಗೆ ಕೊರೋನಾ ಲಸಿಕೆ ಹಾಕಲಾಗಿದೆ. ಜಾರ್ಖಂಡ್ ನ ಪಲಾಮು ಜಿಲ್ಲೆಯ ಆರೋಗ್ಯ ಕೇಂದ್ರದಲ್ಲಿಈ ಘಟನೆ  ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments