Daily Horoscope

ಡಿಕೆ ಶಿವಕುಮಾರ್ ಪ್ರಕರಣ ‘ಇಡಿ’ಗೆ ಹಸ್ತಾಂತರವಾಗದಿರಲು ಕಾರಣವೇನು?

Webdunia
ಶುಕ್ರವಾರ, 22 ಜೂನ್ 2018 (08:59 IST)
ಬೆಂಗಳೂರು: ಆಪ್ತರ ಮೂಲಕ ಹವಾಲಾ ದಂಧೆ ನಡೆಸುತ್ತಿದ್ದಾರೆಂದು ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ಅಧಿಕಾರಿಗಳು ಆರೋಪ ಹೊರಿಸಿದ್ದರೂ, ಇನ್ನೂ ಪ್ರಕರಣ ಜಾರಿ ನಿರ್ದೇಶನಾಲಯ (ಇಡಿ) ಗೆ ಹಸ್ತಾಂತರವಾಗಿಲ್ಲ.

ಇದಕ್ಕೆ ಕಾರಣವೇನು ಗೊತ್ತಾ? ಇದುವರೆಗೆ ಈ ಪ್ರಕರಣದ ಬಗ್ಗೆ ಎಫ್ ಐಆರ್ ದಾಖಲಾಗದೇ ಇರುವುದರಿಂದ ಜಾರಿ ನಿರ್ದೇಶನಾಲಯಕ್ಕೆ ಸ್ವತಂತ್ರವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ.

ಅಷ್ಟೇ ಅಲ್ಲದೆ, ಐಟಿ ಇಲಾಖೆ ಕೂಡಾ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಿಲ್ಲ. ಸ್ವತಃ ಜಾರಿ ನಿರ್ದೇಶನಾಲಯ ಪ್ರಕರಣವನ್ನು ತಮಗೆ ಹಸ್ತಾಂತರಿಸುವಂತೆ ಮನವಿ ಮಾಡಿದೆ. ಒಂದು ವೇಳೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲು ಮುಂದಾಗಿ ಆರೋಪಕ್ಕೆ ಪುರಾವೆ ಸಿಕ್ಕರೆ ಪ್ರಕರಣ ಮತ್ತಷ್ಟು ಗಂಭೀರವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಮುಂದಿನ ಸುದ್ದಿ
Show comments