Webdunia - Bharat's app for daily news and videos

Install App

ಕೇರಳ ಪ್ರವಾಹಕ್ಕೆ ದುಬೈ ನೀಡಿದ ಸಹಾಯವನ್ನು ಭಾರತ ಸರ್ಕಾರ ನಿರಾಕರಿಸುತ್ತಿರುವುದರ ನಿಜ ಕಾರಣ ಏನು ಗೊತ್ತಾ?!

Webdunia
ಶುಕ್ರವಾರ, 24 ಆಗಸ್ಟ್ 2018 (08:01 IST)
ನವದೆಹಲಿ: ಕೇರಳ ಪ್ರವಾಹಕ್ಕೆ ಸ್ಪಂದಿಸಿದ ದುಬೈ ಸರ್ಕಾರ 700 ಕೋಟಿ ರೂ. ನೆರವು ನೀಡಲು ಬಂದಾಗ ಪ್ರಧಾನಿ ಮೋದಿ ಸರ್ಕಾರ ನಿರಾಕರಿಸಿದೆ ಎಂಬ ಸುದ್ದಿ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ನಿಜವಾಗಿ ಪ್ರಧಾನಿ ಮೋದಿ ಸರ್ಕಾರ ದುಬೈ ಅಥವಾ ವಿದೇಶೀ ನೆರವನ್ನು ನಿರಾಕರಿಸುತ್ತಿರುವುದೇಕೆ? ಭಾರತ ಯಾವುದೇ ಪ್ರಾಕೃತಿಕ ವಿಕೋಪಗಳಿಗೂ ವಿದೇಶೀ ನೆರವು ಪಡೆಯಲ್ಲ ಎಂಬ ನಿಯಮವನ್ನು ನಿಜವಾಗಿ ರೂಪಿಸಿದವರು ಯಾರು ಗೊತ್ತೇ?

ಹಿಂದೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗಲೇ ಇಂತಹದ್ದೊಂದು ನಿಯಮವನ್ನು ಜಾರಿಗೆ ತರಲಾಗಿತ್ತು. ಅದಕ್ಕಿಂತ ಮೊದಲು ಪ್ರಾಕೃತಿಕ ವಿಕೋಪಗಳಿಗೆ ಭಾರತ ನೆರೆಯ ರಾಷ್ಟ್ರಗಳ ಸಹಾಯ ಪಡೆದಿದ್ದೆ. ಆದರೆ ಮನಮೋಹನ್ ಸಿಂಗ್ ಸರ್ಕಾರ ಜಾರಿಗೊಳಿಸಿದ ನಿಯಮವನ್ನು ಈಗ ಮೋದಿ ಸರ್ಕಾರವೂ ಮುಂದುವರಿಸಿದೆ. ಅದೇ ಕಾರಣಕ್ಕೆ ನಿಯಮದಡಿ ದುಬೈ ನೀಡಿದ ಸಹಾಯ ಹಸ್ತವನ್ನು ನಿರಾಕರಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments