Webdunia - Bharat's app for daily news and videos

Install App

ಟರ್ಕಿಯಲ್ಲಿ ಹೆಚ್ಚು ಭೂಕಂಪ ಯಾಕೆ?

Webdunia
ಭಾನುವಾರ, 12 ಫೆಬ್ರವರಿ 2023 (07:54 IST)
ತರಗೆಲೆಯಂತೆ ಉದುರಿದ ಕಟ್ಟಡಗಳು. ಒಂದೆಡೆ ಅವಶೇಷಗಳಡಿ ಸಿಲುಕಿರುವ ಸಾವಿರಾರು ಜೀವಗಳ ಚೀತ್ಕಾರ. ಮತ್ತೊಂದೆಡೆ ತನ್ನವರನ್ನು ಕಳೆದುಕೊಂಡು ಕಣ್ಣೀರಿಡುತ್ತಿರುವ ಜನ.

ಮಗದೊಂದೆಡೆ ಅವಶೇಷಗಳಡಿಯೇ ಸಮಾಧಿಯಾದ ಜೀವಗಳು. ಸೂರು ಕಳೆದುಕೊಂಡು ಬೀದಿಪಾಲಾದ ಬದುಕು. ಹೆತ್ತವರ ಕಳೆದುಕೊಂಡು ಅನಾಥರಾದ ಮಕ್ಕಳ ಆಕ್ರಂದನ.. ಈ ಕರುಣಾಜನಕ ದೃಶ್ಯ ಎಂಥವರ ಕಣ್ಣಲ್ಲೂ ನೀರು ತರಿಸದೇ ಇರದು.

ಇದು ಟರ್ಕಿ, ಸಿರಿಯಾ ರಾಷ್ಟ್ರಗಳ ದುರಂತ ಕಥೆ. ಪ್ರಕೃತಿ ಮುನಿಸು ಅದೆಷ್ಟು ಭಯಾನಕ? ಟರ್ಕಿ ಮತ್ತು ಸಿರಿಯಾ ರಾಷ್ಟ್ರಗಳು ಭೂಕಂಪಕ್ಕೆ ನಲುಗಿ ಹೋಗಿವೆ. ಭೀಕರ ಭೂಕಂಪದಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಈವರೆಗೆ ಸುಮಾರು 25,000 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಭೂಕಂಪಕ್ಕೆ ನೂರಾರು ಕಟ್ಟಡಗಳು ನೆಲಸಮಗೊಂಡಿವೆ. ಅವಶೇಷಗಳಡಿ ಜೀವಗಳ ಚೀತ್ಕಾರ ಕೇಳಿ ಬರುತ್ತಿದೆ. ಟರ್ಕಿ ಮತ್ತು ಸಿರಿಯಾದಲ್ಲಿ ಅಕ್ಷರಶಃ ಸ್ಮಾಶನ ಸದೃಶ ವಾತಾವರಣ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments