ಲಸಿಕೆಗೆ ಜನರ ಹಿಂದೇಟು ಯಾಕೆ?

Webdunia
ಗುರುವಾರ, 2 ಡಿಸೆಂಬರ್ 2021 (08:33 IST)
ಬೆಂಗಳೂರು : ಮಹಾಮಾರಿ ಕೊರೊನಾ ತನ್ನ ರೂಪ ಬದಲಿಸಿ ಮತ್ತೆ ಬೇಟೆ ಶುರು ಮಾಡಿದೆ.
 ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ದಕ್ಷಿಣ ಆಫ್ರಿಕಾದ ಒಮಿಕ್ರಾನ್ ಇನ್ನಿಲ್ಲದ ಟೆನ್ಷನ್ ತಂದಿಟ್ಟಿದೆ. ಹೀಗಾಗೇ ರಾಜ್ಯದಲ್ಲಿ ಸರ್ಕಾರ ಈಗ ಕಠಿಣ ರೂಲ್ಸ್ ಜಾರಿಗೆ ತರೋಕೆ ಮುಂದಾಗಿದೆ. ಇಷ್ಟೇ ಅಲ್ಲ, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಯೂ ಫುಲ್ ಅಲರ್ಟ್ ಆಗಿದೆ.
ರೂಪಾಂತರಿ ವೈರಸ್ನನ್ನ ಪ್ರಾರಂಭದಲ್ಲಿ ಮಟ್ಟ ಹಾಕೋಕೆ ತಯಾರಿ ನಡೆಸ್ತಿದೆ. ಸದ್ಯ ಈಗ ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಬಿಬಿಎಂಪಿ ಮುಂದಾಗಿದೆ.
ಕೊವಿಡ್ ಲಸಿಕೆ ಪಡೆಯುವುದಕ್ಕೆ ಜನರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜನರ ಬಳಿಯೇ ತೆರಳಿ ಲಸಿಕೆ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಲು ಃಃಒP ಪ್ಲ್ಯಾನ್ ಮಾಡಿಕೊಂಡಿದೆ. ಬೆಂಗಳೂರಿನ ಪ್ರತಿ ಗಲ್ಲಿ, ಮನೆಗೆ ಬಿಬಿಎಂಪಿ ಸಿಬ್ಬಂದಿ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಲಿದ್ದಾರೆ. ಇದೇ ವೇಳೆ ಃಃಒP ಆರೋಗ್ಯ ಸಿಬ್ಬಂದಿ ಲಸಿಕೆ ನೀಡಲಿದ್ದಾರೆ.
ಬೆಂಗಳೂರಲ್ಲಿ 80 ಲಕ್ಷ ಜನರಿಗೆ ಫಸ್ಟ್ ಡೋಸ್ ಲಸಿಕೆ ನೀಡಲಾಗಿದೆ. ಈ ಪೈಕಿ 55.70 ಲಕ್ಷ ಜನರು 2ನೇ ಡೋಸ್ ಪಡೆದಿದ್ದಾರೆ. ಸುಮಾರು 20 ಲಕ್ಷ ಜನರು 2ನೇ ಡೋಸ್ ಲಸಿಕೆ ಪಡೆದಿಲ್ಲ. ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಲು ಜನರು ಹಿಂದೇಟು ಹಾಕುತ್ತಿರುವುದರಿಂದ ಬಿಬಿಎಂಪಿ ಮನೆ ಮನೆಗೆ ತೆರಳಿ ಲಸಿಕೆ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments