Webdunia - Bharat's app for daily news and videos

Install App

ಶಿಲ್ಪಾ ಗಣೇಶ್ ಚುನಾವಣಾ ಪ್ರಚಾರದಲ್ಲಿ ತೊಡಗದೆ ವಿದೇಶಕ್ಕೆ ತೆರಳಿದ್ದು ಯಾಕೆ?

Webdunia
ಶುಕ್ರವಾರ, 20 ಏಪ್ರಿಲ್ 2018 (16:19 IST)
ಬೆಂಗಳೂರು : ಎಲ್ಲಾ ಜನನಾಯಕರು ಪ್ರಚಾರ ಕಾರ್ಯದಲ್ಲಿ ಬ್ಯೂಸಿಯಾಗಿರುವಾಗ ಗೋಲ್ಡನ್‌ ಸ್ಟಾರ್‌ ಗಣೇಶ್ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ ಗಣೇಶ್‌ ಅವರು ಮಾತ್ರ ವಿದೇಶ ಪ್ರಯಾಣಕ್ಕೆ ತೆರಳಿದ್ದಾರೆ.


ಶಿಲ್ಪಾ ಗಣೇಶ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗುತ್ತೆ ಅನ್ನೋ ಭರವಸೆಯಿಂದ ಆರ್‌.ಆರ್‌. ನಗರದಲ್ಲಿ ಓಡಾಡಿಕೊಂಡಿದ್ದರು. ಆದ್ರೆ  ಆರ್‌.ಆರ್‌. ನಗರದ ಬಿಜೆಪಿ ಟಿಕೆಟ್ ಪಿ.ಎಂ. ಮುನಿರಾಜು ಗೌಡರಿಗೆ ದೊರಕಿದೆ. ಇದರಿಂದ  ಬೇಸರಗೊಂಡ ಶಿಲ್ಪಾ ಗಣೇಶ್ ಅವರು  ಚುನಾವಣೆಯ ಈ ಸಂದರ್ಭದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗದೆ ತಮ್ಮ ಮಕ್ಕಳೊಟ್ಟಿಗೆ ರಜೆಯನ್ನು ಕಳೆಯಲು ದುಬೈಗೆ ಪ್ರಯಾಣ ಬೆಳೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments