Webdunia - Bharat's app for daily news and videos

Install App

ಸ್ವಪ್ರೇರಣೆಯಿಂದ ರಾಜೀನಾಮೆ ನೀಡಲಿದ್ದಾರೆ : ಬೊಮ್ಮಾಯಿ

Webdunia
ಶುಕ್ರವಾರ, 15 ಏಪ್ರಿಲ್ 2022 (09:42 IST)

ಹುಬ್ಬಳ್ಳಿ : ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.

ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಆರೋಪ ಮುಕ್ತನಾಗುವ ವಿಶ್ವಾಸ ಅವರಿಗಿದೆ ಎಂದು ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ  ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡಲು ಬಿಡಬೇಕು. ಇಡೀ ಬೆಳವಣಿಗೆ ತನಿಖೆ ಆದ ಮೇಲೆ ಈಶ್ವರಪ್ಪ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಈ ಪ್ರಕರಣದಲ್ಲಿ  ಸರ್ಕಾರಕ್ಕೆ ಹಿನ್ನಡೆ, ಮುನ್ನಡೆ ಅನ್ನೊ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments