Webdunia - Bharat's app for daily news and videos

Install App

ಸ್ವಪ್ರೇರಣೆಯಿಂದ ರಾಜೀನಾಮೆ ನೀಡಲಿದ್ದಾರೆ : ಬೊಮ್ಮಾಯಿ

Webdunia
ಶುಕ್ರವಾರ, 15 ಏಪ್ರಿಲ್ 2022 (09:42 IST)

ಹುಬ್ಬಳ್ಳಿ : ಸಚಿವ ಕೆ.ಎಸ್. ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದು, ಸ್ವಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಈಶ್ವರಪ್ಪ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.

ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಆರೋಪ ಮುಕ್ತನಾಗುವ ವಿಶ್ವಾಸ ಅವರಿಗಿದೆ ಎಂದು ತಿಳಿಸಿದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ  ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡಲು ಬಿಡಬೇಕು. ಇಡೀ ಬೆಳವಣಿಗೆ ತನಿಖೆ ಆದ ಮೇಲೆ ಈಶ್ವರಪ್ಪ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಈ ಪ್ರಕರಣದಲ್ಲಿ  ಸರ್ಕಾರಕ್ಕೆ ಹಿನ್ನಡೆ, ಮುನ್ನಡೆ ಅನ್ನೊ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments